ಬೆಂಗಳೂರು: ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.

ಫೇಸ್ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಲ್ಲೊಂದಾದ karresults.nic.in ವೆಬ್ ಸೈಟ್ ನಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗುತ್ತದೆ. ಇದೇ 16ರಿಂದ ಆರಂಭವಾಗಬೇಕಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ಪ್ರಮೋಟ್ ಮಾಡಲಾಗುವುದು ಎಂದು ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

VTU ಸೇರದಂಗ ಉಳಿದ್ ವಿದ್ಯಾರ್ಥಿಗಳು ಹೇಳೋದ್ ಹಂಗ…! ಆದ್ರ ನಮ್ ಸಿಎಂ ಸಿಎಂ ಹೇಳಿದ್ದ ಏನು..??

ಹಲೋ ಎಲ್ಲಿದಿಲೇ ಚೇತ್ಯಾ..!, ಅಂದ್ಹಂಗ ನಿನ್ನೇ ನಮ್ಮ ಸಿಎಂ ಸಾಹೇಬ್ರು ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಮಾಡ್ಯಾರಂತ. ಒಂದೀಟು ಪೇಪರ್ ಹಣಿಕ್ಯಾಕಿ ನೋಡಲ್ಲ, ನಮ್ದೇನಾರಾ ಬಂದೈತೇನಾ ಅಂತಾ ಜುವೆಲ್, ಚೇತನ್ ಗೆ ಕಾಲ್ ಮಾಡಿದ್ದ.

ಕಾರ್ಮಿಕ ಇಲಾಖೆ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ…

ನಿರುದ್ಯೋಗಿಗಳಿಗೆ ಸರ್ಕಾರ ನೀಡಲಿದೆಯಂತೆ ಬೈಕ್

ಬೆಂಗಳೂರು : ಕೊರೊನಾ ಮಹಾಮಾರಿ ಜನರ ಬದುಕಿನ ಮೇಲೆ ಬರೆ ಎಳೆದು ಬಿಟ್ಟಿದೆ. ಈ ನಿಟ್ಟಿನಲ್ಲಿ ನಿರುದ್ಯೋಗಿಗಳಿಗೆ ಸರ್ಕಾರ ಸಹಾಯ ಹಸ್ತ ಚಾಚಿದ್ದು, ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತಿದೆ.

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಆಯ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್…