ಗದಗ: ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಇಂದು ಸೋಮವಾರ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಅವರು ಈ ನಿರ್ಧಾರ ತಿಳಿಸಿದರು.

ಆದರೆ ಎರಡು ದಿನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು. ಇತರ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

2 comments
Leave a Reply

Your email address will not be published. Required fields are marked *

You May Also Like

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್!

ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.

ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯದ ಕೂಗು ಎತ್ತಿದ್ದು ನಿಜ- ಸಚಿವ ಉಮೇಶ್ ಕತ್ತಿ

ಆಲಮಟ್ಟಿ: ಉತ್ತರ ಕರ್ನಾಟಕದ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ0ಡಾಗ ತಾವು ಸಹಜವಾಗಿಯೇ ಪ್ರತ್ಯೇಕ ರಾಜ್ಯದ ಕೂಗೆತ್ತಿರುವುದು…