ಗದಗ: ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಇಂದು ಸೋಮವಾರ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಅವರು ಈ ನಿರ್ಧಾರ ತಿಳಿಸಿದರು.

ಆದರೆ ಎರಡು ದಿನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು. ಇತರ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

2 comments
Leave a Reply

Your email address will not be published. Required fields are marked *

You May Also Like

ರೈತರ ಹೋರಾಟಕ್ಕೆ ಸ್ಪಂದಿಸಿ ಶೀರ್ಘದಲ್ಲೆ ರೈತರ ಬೇಡಿಕೆಗಳನ್ನ ಈಡೇರಿಸಲು ಭರವಸೆ

ಉತ್ತರಪ್ರಭ ಸುದ್ದಿ ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತರು ಶಿಂಗಟಾಲೂರ ಏತ ನೀರಾವರಿ ಎಡದಂಡೆ…

ಹಿಂದೂ ಅಂತ ಭಾರತೀಯ ಭಾಷೆಯಲ್ಲಿ ಇಲ್ಲ: ಸಾಹಿತಿ ಸೂಳಿಭಾವಿ

ಉತ್ತರಪ್ರಭ ಸುದ್ದಿಗದಗ: ಹಿಂದು ಪದ ಭಾರತೀಯದ್ದಲ್ಲ ಅದು ಪರ್ಷಿಯನ್ ನಿಂದ ಬಂದಿದೆ. ಪರ್ಷಿಯನ್ ಹಾಗೂ ಇಸ್ಲಾಂದಲ್ಲಿ…

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…