ಗದಗ: ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಇಂದು ಸೋಮವಾರ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಅವರು ಈ ನಿರ್ಧಾರ ತಿಳಿಸಿದರು.

ಆದರೆ ಎರಡು ದಿನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು. ಇತರ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

2 comments
Leave a Reply

Your email address will not be published. Required fields are marked *

You May Also Like

ಸದ್ಯದಲ್ಲಿಯೇ ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿದೆಯಂತೆ ಬಾಂಗ್ಲಾದೇಶ!

ನವದೆಹಲಿ : ದೇಶದ ಜಿಡಿಪಿ ಕುರಿತು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮೋದಿ ವಿರುದ್ಧ ಗುಡುಗಿದ್ದಾರೆ.

ಇಹಲೋಕ ತ್ಯಜಿಸಿದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು

ಉತ್ತರಪ್ರಭ ಸುದ್ದಿವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು, ಸೋಮವಾರ…

ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ

ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…