ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.
ಬೆಂಗಳೂರು: ರಾಜ್ಯದಲ್ಲಿಂದು 2738 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41581 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 839. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 16248 ಕೇಸ್ ಗಳು. ರಾಜ್ಯದಲ್ಲಿ 24572 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 73 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 757 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು
ಬೆಂಗಳೂರು ನಗರ- 1315
ಯಾದಗಿರಿ- 162
ಮೈಸೂರು-151
ದಕ್ಷಿಣ ಕನ್ನಡ-131
ಬಳ್ಳಾರಿ-106
ಕಲಬುರಗಿ- 89
ವಿಜಯಪುರ-86
ಶಿವಮೊಗ್ಗ-74
ಧಾರವಾಡ- 71
ಉಡುಪಿ- 53
ತುಮಕೂರು- 48
ರಾಯಚೂರು -45
ದಾವಣಗೆರೆ – 45
ಚಿಕ್ಕಬಳ್ಳಾಪುರ- 42
ಉತ್ತರ ಕನ್ನಡ -37
ಬಾಗಲಕೋಟೆ-37
ಕೊಪ್ಪಳ- 31
ಮಂಡ್ಯ- 30
ಕೊಡಗು- 29
ಬೆಳಗಾವಿ -27
ಹಾಸನ – 25
ಬೀದರ್- 23
ಬೆಂಗಳೂರು ಗ್ರಾಮಾಂತರ- 21
ಕೋಲಾರ- 21
ಚಿಕ್ಕಮಗಳೂರು- 10
ಚಾಮರಾಜನಗರ- 09
ಚಿತ್ರದುರ್ಗ- 08
ಗದಗ – 06
ಹಾವೇರಿ- 06

Leave a Reply

Your email address will not be published. Required fields are marked *

You May Also Like

ತೋಳದ ದಾಳಿಗೆ 15 ಕುರಿಗಳು ಬಲಿ

ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ…

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ಶೃಂಗಸಭೆಯಲ್ಲಿ ಭಾರತ ಸೇರಿಸುವಂತೆ ಟ್ರಂಪ್ ಮನವಿ

ಅಮೇರಿಕಾ: ಮುಂದಿನ ತಿಂಗಳು ನಡೆಯಬೇಕಿದ್ದ ಜಿ7 (ಗ್ರೂಪ್ ಆಫ್‌ 7) ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್…