ಈ ಐತಿಹಾಸಿಕ ದೇವಸ್ಥಾನದ ಆಡಳಿತದ ಮೇಲೆ ಹಿಡಿತ ಸಾಧಿಸಲು ಟ್ರಸ್ಟ್ ಒಂದನ್ನು ಸ್ಥಾಪಿಸುವಂತೆ ಕೇರಳ ಹೈಕೋರ್ಟ್ ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶ ರದ್ದು.

ನವದೆಹಲಿ: ಕೇರಳದ ಅನಂತ ಪದ್ಮನಾಭ ದೇವಾಲಯದ ಆಡಳಿತ  ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಿರುವಾಂಕೂರಿನ ರಾಜ ಮನೆತನದ ಹಕ್ಕನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

2011ರಲ್ಲಿ ಕೇರಳ ಹೈಕೋರ್ಟ್ ಟ್ರಸ್ಟ್ ಒಂದನ್ನು ರಚಿಸುವಂತೆ ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜಮನೆತನದವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಎಲ್ಲೆಡೆ ರಾಜಪ್ರಭುತ್ವಗಳ ಅಧಿಕಾರಕ್ಕೆ ಕತ್ತರಿ ಹಾಕಿ ಅಲ್ಲಿ ಪ್ರಜಾಪ್ರಭುತ್ವದ ಅಡಿಯ ಟ್ರಸ್ಟ್ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿರುವಾಗ ಸುಪ್ರೀಂಕೋರ್ಟ್ ಅನಂತಪದ್ಮನಾಭ ದೇವಸ್ಥಾನದ ಆಡಳಿತದ ಹಕ್ಕು ರಾಜಮನೆತನದವರಲ್ಲೇ ಉಳಿಯುವಂತೆ ಮಾಡಿದ್ದು ಜನಸಾಮಾನ್ಯರಲ್ಲಿ ಆಶ್ಚರ್ಯ ಮೂಡಿಸಿದೆ.

Leave a Reply

Your email address will not be published. Required fields are marked *

You May Also Like

ಇನ್ನು ಮುಂದೆ ವಾಟ್ಸಪ್ ಮೂಲಕವೂ ಹಣ ವರ್ಗಾಯಿಸಬಹುದು!

ನವದೆಹಲಿ : ದೇಶದಲ್ಲಿನ ವಾಟ್ಸಪ್ ಬಳಕೆದಾರರಿಗೆ ಆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ವಾಟ್ಸಪ್ ಬಳಕೆದಾರರು ಇದರ ಮೂಲಕ ಹಣ ವರ್ಗಾಯಿಸಬಹುದಾಗಿದೆ. ಇದಕ್ಕೆ ಈಗಾಗಲೇ ರಾಷ್ಟ್ರೀಯ ಪಾವತಿ ನಿಗಮ(ಎನ್ ಪಿಸಿಐ) ಅನುಮೋದನೆ ನೀಡಿದೆ.

ಶಾಕಿಂಗ್ ನ್ಯೂಸ್: ಕರ್ನಾಟಕವೀಗ ಸೋಂಕು ಅತಿ ವೇಗದಲ್ಲಿ ಹರಡುತ್ತಿರುವ ರಾಜ್ಯ: ಕೇಸ್-ಲೋಡ್ ಸಂಖ್ಯೆಯಲ್ಲಿ 5ನೆ ಸ್ಥಾನ

ಸೋಂಕಿತರ ಸಂಖ್ಯೆಯ ಆಧಾರದ ಪಟ್ಟಿಯಲ್ಲಿ (ಕೇಸ್-ಲೋಡ್) ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 6ನೆ ಸ್ಥಾನದಲ್ಲಿದ್ದ ಕರ್ನಾಟಕ ಶನಿವಾರ ಉತ್ತರಪ್ರದೇಶವನ್ನು ದಾಟಿ 5ನೆ ಸ್ಥಾನಕ್ಕೆ ಏರಿದೆ.

ಜೆಇಇ, ನೀಟ್ ಪರೀಕ್ಷೆ ವೇಳಾಪಟ್ಟಿ

ಜೆಇಇ ಹಾಗೂ ನೀಟ್ ಪರೀಕ್ಷೆಗಾಗಿ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ವೇಳಾ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…