ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9  ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಶಿರಹಟ್ಟಿ ತಾಲೂಕು ಮಜ್ಜೂರ ಗ್ರಾಮ ಪಂಚಾಯತ್ ವಾರ್ಡ ನಂ. 1  ಶಿವಾಜಿನಗರ; ಶಿರಹಟ್ಟಿ ತಾಲೂಕ ವರವಿ ಗ್ರಾಮ. ಮುಂಡರಗಿ ಟಿಎಂಸಿಯ ವಾರ್ಡ ನಂ. 18 ವಿದ್ಯಾನಗರ ;  ಮುಂಡರಗಿ ಟಿಎಂಸಿಯ ವಾರ್ಡ ನಂ.7 , ಹುಡಕೋ ಕಾಲನಿ ; ಮುಂಡರಗಿ ಟಿಎಂಸಿಯ ವಾರ್ಡ ನಂ. 06;  ಬಸವೇಶ್ವರ ನಗರ;  ಮುಂಡರಗಿ ಟಿಎಂಸಿ ವಾರ್ಡ ನಂ. 17 ಉಪ್ಪಿನಬೆಟಗೇರಿ ; ಮುಂಡರಗಿ ಟಿಎಂಸಿ ವಾರ್ಡ ನಂ. 19, ಪಿಡಬ್ಲುಡಿ ಕ್ವಾರ್ಟರ್ಸ ; ಮುಂಡರಗಿ ಟಿಎಂಸಿ ವಾರ್ಡ ನಂ.14 ,  ಗರಡಿಮನಿ  ಓಣಿ ;  ಮುಂಡರಗಿ ತಾಲೂಕು ಡಂಬಳ ಗ್ರಾಮ ಪಂಚಾಯತ್  ವಾರ್ಡ ನಂ. 01 .

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 09  ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು  ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆರೋಗ್ಯ ಇಲಾಖೆಗೆ ನೇಮಕಗೊಂಡ ವೈದ್ಯರನ್ನು ಸ್ವಾಗತ ಕೋರಿದ ಸಚಿವ ಸುಧಾಕರ್

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಬುಧವಾರ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಾಗತ ಕೋರಿದ್ದಾರೆ.

ಬೋಧಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚನೆ

2020-21 sಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಪ್ರಾರಂಭಕ್ಕೆ ಅಗತ್ಯವಿರುವ ಪೂರ್ವ ಸಿದ್ಧತೆಗಳಾದ Dijital learning online/offline teaching, Study material preparation, LMS Preparation ಮುಂತಾದವುಗಳ ಬಗ್ಗೆ ತಯಾರಿ ಮಾಡಿಕೊಳ್ಳಲು, ಇಲಾಖೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿನ ವಿಶ್ವವಿದ್ಯಾಲಯಗಳ ಭೋಧಕರಿಗೆ ಸೂಚಿಸಲಾಗಿದೆ.

ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ

ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ.

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.