ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9  ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಶಿರಹಟ್ಟಿ ತಾಲೂಕು ಮಜ್ಜೂರ ಗ್ರಾಮ ಪಂಚಾಯತ್ ವಾರ್ಡ ನಂ. 1  ಶಿವಾಜಿನಗರ; ಶಿರಹಟ್ಟಿ ತಾಲೂಕ ವರವಿ ಗ್ರಾಮ. ಮುಂಡರಗಿ ಟಿಎಂಸಿಯ ವಾರ್ಡ ನಂ. 18 ವಿದ್ಯಾನಗರ ;  ಮುಂಡರಗಿ ಟಿಎಂಸಿಯ ವಾರ್ಡ ನಂ.7 , ಹುಡಕೋ ಕಾಲನಿ ; ಮುಂಡರಗಿ ಟಿಎಂಸಿಯ ವಾರ್ಡ ನಂ. 06;  ಬಸವೇಶ್ವರ ನಗರ;  ಮುಂಡರಗಿ ಟಿಎಂಸಿ ವಾರ್ಡ ನಂ. 17 ಉಪ್ಪಿನಬೆಟಗೇರಿ ; ಮುಂಡರಗಿ ಟಿಎಂಸಿ ವಾರ್ಡ ನಂ. 19, ಪಿಡಬ್ಲುಡಿ ಕ್ವಾರ್ಟರ್ಸ ; ಮುಂಡರಗಿ ಟಿಎಂಸಿ ವಾರ್ಡ ನಂ.14 ,  ಗರಡಿಮನಿ  ಓಣಿ ;  ಮುಂಡರಗಿ ತಾಲೂಕು ಡಂಬಳ ಗ್ರಾಮ ಪಂಚಾಯತ್  ವಾರ್ಡ ನಂ. 01 .

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 09  ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು  ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ : 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Two Day Heavy Rains in the State: Yellow Alert in 6 Districts

ನನ್ನ ಬಳಿ ಸಿಡಿ ಇವೆ ಅಂತ ನಾನು ಹೇಳಿಲ್ಲ: ರಾಜಶೇಖರ ಮುಲಾಲಿ

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.