ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9  ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಶಿರಹಟ್ಟಿ ತಾಲೂಕು ಮಜ್ಜೂರ ಗ್ರಾಮ ಪಂಚಾಯತ್ ವಾರ್ಡ ನಂ. 1  ಶಿವಾಜಿನಗರ; ಶಿರಹಟ್ಟಿ ತಾಲೂಕ ವರವಿ ಗ್ರಾಮ. ಮುಂಡರಗಿ ಟಿಎಂಸಿಯ ವಾರ್ಡ ನಂ. 18 ವಿದ್ಯಾನಗರ ;  ಮುಂಡರಗಿ ಟಿಎಂಸಿಯ ವಾರ್ಡ ನಂ.7 , ಹುಡಕೋ ಕಾಲನಿ ; ಮುಂಡರಗಿ ಟಿಎಂಸಿಯ ವಾರ್ಡ ನಂ. 06;  ಬಸವೇಶ್ವರ ನಗರ;  ಮುಂಡರಗಿ ಟಿಎಂಸಿ ವಾರ್ಡ ನಂ. 17 ಉಪ್ಪಿನಬೆಟಗೇರಿ ; ಮುಂಡರಗಿ ಟಿಎಂಸಿ ವಾರ್ಡ ನಂ. 19, ಪಿಡಬ್ಲುಡಿ ಕ್ವಾರ್ಟರ್ಸ ; ಮುಂಡರಗಿ ಟಿಎಂಸಿ ವಾರ್ಡ ನಂ.14 ,  ಗರಡಿಮನಿ  ಓಣಿ ;  ಮುಂಡರಗಿ ತಾಲೂಕು ಡಂಬಳ ಗ್ರಾಮ ಪಂಚಾಯತ್  ವಾರ್ಡ ನಂ. 01 .

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 09  ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು  ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಡುವೆನೆಂದರೂ ಬಿಡದಂತೆ ಕಾಡುತ್ತಿರುವ ಆಕೆ ಹೋಗಿದ್ದಾರೂ ಎಲ್ಲಿಗೆ..?

ಅದ್ಯಾಕೋ ಗೊತ್ತಿಲ್ಲ ನಾನು ಅವಳಿಗೆ ಫಿದಾ ಆಗಿಬಿಟ್ಟಿದ್ದೆ. ಕ್ಷಣವೂ ಬಿಟ್ಟಿರದಷ್ಟು ಗಾಢ ಪ್ರೀತಿ ಬೆಳೆದಿತ್ತು. ನಮ್ಮಿಬ್ಬರ ಪ್ರೀತಿಯ ಬೆಸುಗೆಗೆ ಮೂರು ವರ್ಷವಾಗಿತ್ತು. ನನ್ನ ಹೃದಯದ ಭಾಷೆ ಅವಳಿಗೆ ಗೊತ್ತು.

ಅರಣ್ಯ ಒತ್ತುವರಿ ತೆರವಿನಲ್ಲಿ ಮಾನವೀಯತೆ ಅನುಸರಿಸಲು:ಸಚಿವ ಸಿ.ಸಿ.ಪಾಟೀಲರ ತಾಕೀತು

ರೂ. 5 ಲಕ್ಷ ಪರಿಹಾರ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ…

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…