ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9  ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಶಿರಹಟ್ಟಿ ತಾಲೂಕು ಮಜ್ಜೂರ ಗ್ರಾಮ ಪಂಚಾಯತ್ ವಾರ್ಡ ನಂ. 1  ಶಿವಾಜಿನಗರ; ಶಿರಹಟ್ಟಿ ತಾಲೂಕ ವರವಿ ಗ್ರಾಮ. ಮುಂಡರಗಿ ಟಿಎಂಸಿಯ ವಾರ್ಡ ನಂ. 18 ವಿದ್ಯಾನಗರ ;  ಮುಂಡರಗಿ ಟಿಎಂಸಿಯ ವಾರ್ಡ ನಂ.7 , ಹುಡಕೋ ಕಾಲನಿ ; ಮುಂಡರಗಿ ಟಿಎಂಸಿಯ ವಾರ್ಡ ನಂ. 06;  ಬಸವೇಶ್ವರ ನಗರ;  ಮುಂಡರಗಿ ಟಿಎಂಸಿ ವಾರ್ಡ ನಂ. 17 ಉಪ್ಪಿನಬೆಟಗೇರಿ ; ಮುಂಡರಗಿ ಟಿಎಂಸಿ ವಾರ್ಡ ನಂ. 19, ಪಿಡಬ್ಲುಡಿ ಕ್ವಾರ್ಟರ್ಸ ; ಮುಂಡರಗಿ ಟಿಎಂಸಿ ವಾರ್ಡ ನಂ.14 ,  ಗರಡಿಮನಿ  ಓಣಿ ;  ಮುಂಡರಗಿ ತಾಲೂಕು ಡಂಬಳ ಗ್ರಾಮ ಪಂಚಾಯತ್  ವಾರ್ಡ ನಂ. 01 .

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 09  ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು  ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…