ಕಳೆದ 24 ದಿನಗಳು ಗದಗಜಿಲ್ಲೆಯ ಪಾಲಿಗೆ ಕರಾಳ ದಿನಗಳು. ಈ ಅವಧಿಯಲ್ಲಿ ಸರಾಸರಿ ದಿನಕ್ಕೆ 11 ಹೊಸ ಪಾಸಿಟಿವ್ ಸೇರ್ಪಡೆಯಾದರೆ, 3 ದಿನಕ್ಕೊಂದು ಸಾವು ಸಂಭವಿಸಿದೆ.

ಗದಗ: ಮಂಗಳವಾರ ಗದಗ ಜಿಲ್ಲೆಯಲ್ಲಿ 9 ಹೊಸ ಕೋರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 331ಕ್ಕೆ ಏರಿದೆ. ಸಕ್ರಿಯ ಕೇಸ್ಗಳ ಸಂಖ್ಯೆ 143ಕ್ಕೆ ಏರಿದೆ.  ಈ ಹಿಂದಿನ 23 ದಿನಗಳಲ್ಲಿ ಸೋಂಕು ಪ್ರಸರಣದ ತೀವ್ರತೆಯನ್ನು ಶೇಕಡಾವಾರು ಲೆಕ್ಕದಲ್ಲಿ ಸೋಮವಾರ ಪ್ರಕಟಿಸಿದ್ದೆವು.

ಇಂದು ಈ ಕರಾಳ 24 ದಿನಗಳ ಅವಧಿಯಲ್ಲಿ ದಿನದ ಸರಾಸರಿ ಲೆಕ್ಕವನ್ನು ಪ್ರಕಟಿಸುತ್ತಿದ್ದೇವೆ.

 ಒಟ್ಟು ಸೋಂಕಿತರುಸಕ್ರಿಯ ಕೇಸ್ಗುಣಮುಖರ ಸಂಖ್ಯೆಸಾವಿನ ಸಂಖ್ಯೆ
ಜೂನ್ 20     60   19   39     02
ಜುಲೈ 14    331  143  178    10
24 ದಿನದಲ್ಲಿ ಹೆಚ್ಚಳ    271  124  139    08
ಸರಾಸರಿ (ಪ್ರತಿದಿನಕ್ಕೆ)     11.3  5.16   5.18 0.33 ( 3 ದಿನಕ್ಕೆ 1 ಸಾವು
ಪ್ರತಿದಿನದ ಸರಾಸರಿ

ಈ ಕರಾಳ 24 ದಿನದಲ್ಲಿ  ಸರಾಸರಿ (ಜೂನ್ 20- ಜುಲೈ 14)

·       ಪ್ರತಿದಿನ 11 ಹೊಸ ಪಾಸಿಟಿವ್

·       ಪ್ರತಿದಿನ 5 ಸಕ್ರಿಯ

·       ಪ್ರತಿದಿನ 5 ಗುಣಮುಖ

·       ಪ್ರತಿ 3 ದಿನಕ್ಕೊಂದು ಸಾವು.

Leave a Reply

Your email address will not be published. Required fields are marked *

You May Also Like

ತರಕಾರಿಗಳಲ್ಲಿ ಅರಳಿದ ಪೋಷಣೆಯ ಕಲಾಕೃತಿಗಳು..!

ನಿಡಗುಂದಿ: ಪಟ್ಟಣದ ಹೊರವಲಯದ ಕಮದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಯಿಪಲ್ಯೆ ಹಾಗೂ ಧಾನ್ಯಗಳಲ್ಲಿ ಪೋಷಣೆಯ…

ಸೂರಿಲ್ಲದೆ ಬೀದಿಗೆ ಬಂದ ಬದುಕು : ಪರಿಹಾರದ ನೀರಿಕ್ಷೆಯಲ್ಲಿ ಬಡ ಕುಟುಂಬ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಬಸ್ತಿಕೆರೆಯ ಓಣಿಯ ನಿವಾಸಿ ಬಸವರಾಜ ನಿಂಗಪ್ಪ ಮಡಿವಾಳರ ಎಂಬ ವ್ಯಕ್ತಿಗೆ…

ವೆಂಟಿಲೇಟರ್ ಸಮಸ್ಯೆಗೆ ಶಾಸಕ ಎಚ್.ಕೆ.ಪಾಟೀಲ್ ಸ್ಪಂದನೆ, ಕೊಲ್ಹಾಪುರದಿಂದ ಗದಗ ಜಿಲ್ಲೆಗೆ 25 ವೆಂಟಿಲೇಟರ್

ಗದಗ: ನಮ್ಮ ಜನ ನಮ್ಮ ಕಣ್ಣೆದುರಿಗೆಯೇ ವೆಂಟಿಲೇಟರ್ ಸಮಸ್ಯೆಯಿಂದ ಜೀವ ಕಳೆದುಕೊಳ್ಳವ ಸ್ಥಿತಿ ಬಂದಿರುವುದನ್ನು ಗಮನಿಸಿ ಸಾಲದ ಆಧಾರದ ಮೇಲೆ ಕೊಲ್ಹಾಪುರದ ಡಿ.ವೈ.ಪಾಟೀಲ್ ಟ್ರಸ್ಟ್ 25 ವೆಂಟಿಲೇಟರ್ ಕೊಡಮಾಡುತ್ತಿರುವುದು ಸಂತಸದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ

ಗದಗ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿoದ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡoತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುoದರೇಶ್ ಬಾಬು ತಿಳಿಸಿದ್ದಾರೆ.