ಕಳೆದ 24 ದಿನಗಳು ಗದಗಜಿಲ್ಲೆಯ ಪಾಲಿಗೆ ಕರಾಳ ದಿನಗಳು. ಈ ಅವಧಿಯಲ್ಲಿ ಸರಾಸರಿ ದಿನಕ್ಕೆ 11 ಹೊಸ ಪಾಸಿಟಿವ್ ಸೇರ್ಪಡೆಯಾದರೆ, 3 ದಿನಕ್ಕೊಂದು ಸಾವು ಸಂಭವಿಸಿದೆ.

ಗದಗ: ಮಂಗಳವಾರ ಗದಗ ಜಿಲ್ಲೆಯಲ್ಲಿ 9 ಹೊಸ ಕೋರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 331ಕ್ಕೆ ಏರಿದೆ. ಸಕ್ರಿಯ ಕೇಸ್ಗಳ ಸಂಖ್ಯೆ 143ಕ್ಕೆ ಏರಿದೆ.  ಈ ಹಿಂದಿನ 23 ದಿನಗಳಲ್ಲಿ ಸೋಂಕು ಪ್ರಸರಣದ ತೀವ್ರತೆಯನ್ನು ಶೇಕಡಾವಾರು ಲೆಕ್ಕದಲ್ಲಿ ಸೋಮವಾರ ಪ್ರಕಟಿಸಿದ್ದೆವು.

ಇಂದು ಈ ಕರಾಳ 24 ದಿನಗಳ ಅವಧಿಯಲ್ಲಿ ದಿನದ ಸರಾಸರಿ ಲೆಕ್ಕವನ್ನು ಪ್ರಕಟಿಸುತ್ತಿದ್ದೇವೆ.

 ಒಟ್ಟು ಸೋಂಕಿತರುಸಕ್ರಿಯ ಕೇಸ್ಗುಣಮುಖರ ಸಂಖ್ಯೆಸಾವಿನ ಸಂಖ್ಯೆ
ಜೂನ್ 20     60   19   39     02
ಜುಲೈ 14    331  143  178    10
24 ದಿನದಲ್ಲಿ ಹೆಚ್ಚಳ    271  124  139    08
ಸರಾಸರಿ (ಪ್ರತಿದಿನಕ್ಕೆ)     11.3  5.16   5.18 0.33 ( 3 ದಿನಕ್ಕೆ 1 ಸಾವು
ಪ್ರತಿದಿನದ ಸರಾಸರಿ

ಈ ಕರಾಳ 24 ದಿನದಲ್ಲಿ  ಸರಾಸರಿ (ಜೂನ್ 20- ಜುಲೈ 14)

·       ಪ್ರತಿದಿನ 11 ಹೊಸ ಪಾಸಿಟಿವ್

·       ಪ್ರತಿದಿನ 5 ಸಕ್ರಿಯ

·       ಪ್ರತಿದಿನ 5 ಗುಣಮುಖ

·       ಪ್ರತಿ 3 ದಿನಕ್ಕೊಂದು ಸಾವು.

Leave a Reply

Your email address will not be published. Required fields are marked *

You May Also Like

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ಕಪ್ಪತ್ತಗುಡ್ಡದ ಸಭೆ ಕಗ್ಗಂಟು: ಪ್ರಶ್ನೆಗಳು ನೂರೆಂಟು..!

ನಿನ್ನೆಯಷ್ಟೆ ನಿಮ್ಮ ಉತ್ತರಪ್ರಭ ಕಪ್ಪತ್ತಗುಡ್ಡದ ಬಗ್ಗೆ ಸದ್ಯದ ಬೆಳವಣಿಗೆ ಹಾಗೂ ಒಳಗೊಳಗೆ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಕುರಿತು ವಿಶೇಷ ವರದಿಯನ್ನು ನೀಡಿತ್ತು. ಇದರ ಬೆನ್ನಲ್ಲೆ ನಿನ್ನೆ ವಿಧಾನಸೌಧದಲ್ಲಿ ಕಪ್ಪತ್ತಗುಡ್ಡ ವನ್ಯಧಾಮಕ್ಕೆ ಸಂಬಂಧ ಪಟ್ಟಂತೆ ಸಭೆ ಕೂಡ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…

ಸೇವಾಭಾಯಾ ಮಾಲಾಧಾರಿತ ಬಂಜಾರಾ ಪಡೆ ಭಾಯಾಗಡದತ್ತ ಪಯಣ

ಆಲಮಟ್ಟಿ : ಸಂತ ಸೇವಾಲಾಲ್ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಪುರಾತನ ಐತಿಹ್ಯವುಳ್ಳ ಧಾಮಿ೯ಕ…