ಕಳೆದ 24 ದಿನಗಳು ಗದಗಜಿಲ್ಲೆಯ ಪಾಲಿಗೆ ಕರಾಳ ದಿನಗಳು. ಈ ಅವಧಿಯಲ್ಲಿ ಸರಾಸರಿ ದಿನಕ್ಕೆ 11 ಹೊಸ ಪಾಸಿಟಿವ್ ಸೇರ್ಪಡೆಯಾದರೆ, 3 ದಿನಕ್ಕೊಂದು ಸಾವು ಸಂಭವಿಸಿದೆ.

ಗದಗ: ಮಂಗಳವಾರ ಗದಗ ಜಿಲ್ಲೆಯಲ್ಲಿ 9 ಹೊಸ ಕೋರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 331ಕ್ಕೆ ಏರಿದೆ. ಸಕ್ರಿಯ ಕೇಸ್ಗಳ ಸಂಖ್ಯೆ 143ಕ್ಕೆ ಏರಿದೆ.  ಈ ಹಿಂದಿನ 23 ದಿನಗಳಲ್ಲಿ ಸೋಂಕು ಪ್ರಸರಣದ ತೀವ್ರತೆಯನ್ನು ಶೇಕಡಾವಾರು ಲೆಕ್ಕದಲ್ಲಿ ಸೋಮವಾರ ಪ್ರಕಟಿಸಿದ್ದೆವು.

ಇಂದು ಈ ಕರಾಳ 24 ದಿನಗಳ ಅವಧಿಯಲ್ಲಿ ದಿನದ ಸರಾಸರಿ ಲೆಕ್ಕವನ್ನು ಪ್ರಕಟಿಸುತ್ತಿದ್ದೇವೆ.

 ಒಟ್ಟು ಸೋಂಕಿತರುಸಕ್ರಿಯ ಕೇಸ್ಗುಣಮುಖರ ಸಂಖ್ಯೆಸಾವಿನ ಸಂಖ್ಯೆ
ಜೂನ್ 20     60   19   39     02
ಜುಲೈ 14    331  143  178    10
24 ದಿನದಲ್ಲಿ ಹೆಚ್ಚಳ    271  124  139    08
ಸರಾಸರಿ (ಪ್ರತಿದಿನಕ್ಕೆ)     11.3  5.16   5.18 0.33 ( 3 ದಿನಕ್ಕೆ 1 ಸಾವು
ಪ್ರತಿದಿನದ ಸರಾಸರಿ

ಈ ಕರಾಳ 24 ದಿನದಲ್ಲಿ  ಸರಾಸರಿ (ಜೂನ್ 20- ಜುಲೈ 14)

·       ಪ್ರತಿದಿನ 11 ಹೊಸ ಪಾಸಿಟಿವ್

·       ಪ್ರತಿದಿನ 5 ಸಕ್ರಿಯ

·       ಪ್ರತಿದಿನ 5 ಗುಣಮುಖ

·       ಪ್ರತಿ 3 ದಿನಕ್ಕೊಂದು ಸಾವು.

Leave a Reply

Your email address will not be published. Required fields are marked *

You May Also Like

ಡಾ.ಆನಂದ್ ಪಾಟೀಲ್ ಸಂದರ್ಶನ : ಮಧು ಮೇಹ ರಕ್ತದೊತ್ತಡ, ಹೃದಯ ಕಾಯಿಲೆ, ಎಚ್‌ಐವಿ ಇರುವವರು ಕೊರೊನಾ ಬಗ್ಗೆ ವಹಿಸಬೇಕಾದ ಮುಂಜಾಗೃತೆಗಳೇನು?

ಮೇಹ ರಕ್ತದೊತ್ತಡ, ಹೃದಯ ಕಾಯಿಲೆ, ಎಚ್‌ಐವಿ ಇರುವವರು ಕೊರೊನಾ ಬಗ್ಗೆ ವಹಿಸಬೇಕಾದ ಮುಂಜಾಗೃತೆಗಳು ಹಾಗೂ ಕ್ವಾರಂಟೈನ್ ಅವಧಿ ಮುಗಿದ ಮೇಲಿನ ನಮ್ಮ ಜೀವನ ಶೈಲಿ ಹೇಗಿರಬೇಕು. ಇಂತಹ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ತಜ್ಞ ವೈದ್ಯ ಡಾ.ಆನಂದ್ ಪಾಟೀಲ್(ಮೊ.8073475549) ಇವರೊಂದಿಗೆ ಡಾ. ಬಸವರಾಜ್ ಡಿ ತಳವಾರ (ಮೊ.9148874739) ಅವರು ನಡೆಸಿದ ಸಂದರ್ಶನ ಇಲ್ಲಿದೆ…

ಇಂಧನ ಬೆಲೆ ಮತ್ತು ಹಣದ ಮೌಲ್ಯ ಒಂದೇ ನಾಣ್ಯದ ಮುಖಗಳು

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಇಂಧನ ದರ ಏರಿಕೆ ಆರಂಭಗೊAಡಿದೆ. ಯಾವುದೇ ಚುನಾವಣೆ ನಂತರ ಇಂಧನ ಬೆಲೆ ಏರಿಸುವದು ಸಾಮಾನ್ಯ. ಈ ಸಂಪ್ರದಾಯ ಇಂದು-ನಿನ್ನೆಯದಲ್ಲ, ಹಲವು ದಶಕಗಳ ಸಂಪ್ರದಾಯ ಈಗಲೂ ಅಷ್ಟೇ ಅಚ್ಚು ಕಟ್ಟಾಗಿ ಎಲ್ಲಾ ಸರ್ಕಾರಗಳು ಪಾಲಿಸುತ್ತಿವೆ.

ಅಮ್ಮನ ಕೂಗು ನಾವೆಷ್ಟು ಜವಾಬ್ದಾರರು..?

ಕೊರೋನಾ ಎಲ್ಲಡೆ ತನ್ನ ಕರಿನೆರಳು ಚಾಚುತ್ತಾ ಹೊರಟಿದೆ . ಈ ನಡುವೆಯೂ ಇಲ್ಲಿಯವರೆಗೂ ಪತ್ತೆಯೇ ಇಲ್ಲದ ವೈರಸ್ ಗಳು ದೇಶ ಎಲ್ಲಡೆ ಪಾದಾರ್ಪಣೆ ಮಾಡುತ್ತಿವೆ. ವಿಪರ್ಯಾಸವೆಂದರೆ ನಮ್ಮ ಜನತೆ ಅನುಭವವಾಗದೆ ಎಚ್ಚೆತ್ತುಕೊಳ್ಳೆವು ಎನ್ನುವ ಹಾಗೆ ವರ್ತಿಸುತ್ತಿರುವುದು ವಿಷಾಧನಿಯ. ದೇಶದ ಕಂಟಕಕ್ಕೆ ಕಾರಣಗಳ ನಿಡುತ್ತಾ, ಸರ್ಕಾರದ ನಿಯಮಗಳ ವಿರುದ್ಧವಾಗಿ ಹೊರಟ ಜನರಿಗೆ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ದಂಪತಿಗಳು ಮತ್ತು ಅನ್ ನವನ್ ಕ್ರಿಯೇಶನ್ ತಂಡದ ಸಂಯೋಗದಲ್ಲಿ ಧರ್ಮಸ್ಥಳದ

ಆಲಮಟ್ಟಿ: 75 ರ ಉತ್ಸವ ಚಿಣ್ಣರ ಸಂಭ್ರಮ..!

ಆಲಮಟ್ಟಿ: ಈಗ ದೇಶಭಕ್ತಿಯ ಪ್ರೇಮಾಂಕುರದಲ್ಲಿ ಪುಟಾಣಿ ಚಿಣ್ಣರು ಸಹ ಮಿಂದೆದ್ದು ಉಲ್ಲಾಸದಿಂದ ಸಂಭ್ರಮಿಸುತ್ತಿದ್ದಾರೆ. 75 ನೇ…