ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸಹಕರಿಸಲು ಜನರಿಗೆ ಸಚಿವರ ಮನವಿ

ಗದಗ:  ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ.  ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಕೋರೊನಾ ವೈರಾಣು ಹರಡುವುದನ್ನು ತಡೆಗಟ್ಟಲು ಸಾವ೯ಜನಿಕರ ಸಹಕಾರ ಬಹಳ ಪ್ರಮುಖ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕಾರ ನೀಡಬೇಕೆಂದು ವಿನಂತಿಸಿದ್ದಾರೆ.

ನಿನ್ನೆ ಮುಖ್ಯಮಂತ್ರಿಗಳ ಜತೆ ನೆಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳಿಂದ ನಿರ್ದೇಶಿತಗೊಂಡಂತೆ ಜಿಲ್ಲೆಯ ಕೋರೊನಾ ಪರಿಸ್ಥಿತಿ ನಿವ೯ಹಣೆಗಾಗಿ  ಇಂದು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲೆಯ ವರಿಷ್ಠಾಧಿಕಾರಿಗಳ  ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಚೆ೯ ನಡೆಸಿದ ನಂತರ ಅವರು ಈ ಟ್ವೀಟ್   ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಚೀನಾದಲ್ಲಿ ಎರಡನೇ ಅಲೆ ಎಬ್ಬಿಸಿದ ಕೊರೊನಾ!

ಬೀಜಿಂಗ್‌ : ಕೊರೊನಾ ಹುಟ್ಟಿಗೆ ಕಾರಣವಾಗಿರುವ ಚೀನಾದಲ್ಲಿ ಎರಡನೇ ಅಲೆ ಶುರುವಾಗಿದೆ. ಏಪ್ರಿಲ್‌ ನಂತರ ಮೊದಲ…

ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ…

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…