ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸಹಕರಿಸಲು ಜನರಿಗೆ ಸಚಿವರ ಮನವಿ

ಗದಗ:  ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ.  ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಕೋರೊನಾ ವೈರಾಣು ಹರಡುವುದನ್ನು ತಡೆಗಟ್ಟಲು ಸಾವ೯ಜನಿಕರ ಸಹಕಾರ ಬಹಳ ಪ್ರಮುಖ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕಾರ ನೀಡಬೇಕೆಂದು ವಿನಂತಿಸಿದ್ದಾರೆ.

ನಿನ್ನೆ ಮುಖ್ಯಮಂತ್ರಿಗಳ ಜತೆ ನೆಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳಿಂದ ನಿರ್ದೇಶಿತಗೊಂಡಂತೆ ಜಿಲ್ಲೆಯ ಕೋರೊನಾ ಪರಿಸ್ಥಿತಿ ನಿವ೯ಹಣೆಗಾಗಿ  ಇಂದು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲೆಯ ವರಿಷ್ಠಾಧಿಕಾರಿಗಳ  ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಚೆ೯ ನಡೆಸಿದ ನಂತರ ಅವರು ಈ ಟ್ವೀಟ್   ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ಬಗ್ಗೆ ಮುಖ್ಯ ಮಾಹಿತಿ

ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕರು ಅದ್ಯಯನ ಅಥವಾ ಉದ್ಯೋಗಕ್ಕಾಗಿ ವಿದೇಶಗಳನ್ನೆ ನೆಚ್ಚಿಕೊಂಡಿದ್ದಾರೆ. ಈ ಉದ್ದೇಶದಿಂದ ವಿದೇಶಕ್ಕೆ ತೆರಳುವವರು, ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಎಂಎಲ್ ಸಿ ಹೆಚ್.ವಿಶ್ವನಾಥ್ ಮಂತ್ರಿಯಾಗುವ ಕನಸಿಗೆ: ಸುಪ್ರೀಂ ಶಾಕ್

ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

1xChoice Официальный Сайт Регистрация И Вход В Личный Кабинет 1хбет

1xBet Вход Вход В 1хбет На Официальный Сайт Через Актуальное Зеркало Под…

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.