ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸಹಕರಿಸಲು ಜನರಿಗೆ ಸಚಿವರ ಮನವಿ

ಗದಗ:  ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ.  ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಕೋರೊನಾ ವೈರಾಣು ಹರಡುವುದನ್ನು ತಡೆಗಟ್ಟಲು ಸಾವ೯ಜನಿಕರ ಸಹಕಾರ ಬಹಳ ಪ್ರಮುಖ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕಾರ ನೀಡಬೇಕೆಂದು ವಿನಂತಿಸಿದ್ದಾರೆ.

ನಿನ್ನೆ ಮುಖ್ಯಮಂತ್ರಿಗಳ ಜತೆ ನೆಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳಿಂದ ನಿರ್ದೇಶಿತಗೊಂಡಂತೆ ಜಿಲ್ಲೆಯ ಕೋರೊನಾ ಪರಿಸ್ಥಿತಿ ನಿವ೯ಹಣೆಗಾಗಿ  ಇಂದು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲೆಯ ವರಿಷ್ಠಾಧಿಕಾರಿಗಳ  ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಚೆ೯ ನಡೆಸಿದ ನಂತರ ಅವರು ಈ ಟ್ವೀಟ್   ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು : ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ

ಮಹಾಮಾರಿ ಕೊರೊನಾ ಹೊಡೆದೊಡಿಸುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಮದ್ಯದಂಗಡಿಗೆ ಪೂಜೆ ಸಲ್ಲಿಸಿದ ಮದ್ಯೆ ವ್ಯಸನಿ

ಮದ್ಯದಂಗಡಿ ಪೂಜೆ ಸಲ್ಲಿಸುವ ಮೂಲಕ ಮದ್ಯ ವ್ಯಸನಿಗಳು ಮದ್ಯಕ್ಕಾಗಿ ಕಾಯುತ್ತಿದ್ದಾರೆ. ಮುಂಜಾಗೃತ ಕ್ರಮವಾಗಿ ಮದ್ಯದಂಗಡಿ ಎದುರು ಭದ್ರತಾ ಕ್ರಮ ಕೈಗೊಳ್ಳಲಾಗಿದೆ.