ಗದಗ (ಕರ್ನಾಟಕ ವಾರ್ತೆ) ಜುಲೈ 14 : 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದ ಪರಿವರ್ತಕ-2ರಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಂಡಿದ್ದು, ಜುಲೈ 16 ರಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಕಾರಣ 110 ಕೆವ್ಹಿ ಶಿರಹಟ್ಟಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಫ್-8 ಸೊರಟೂರು ಎನ್.ಜೆ.ವೈ, ಎಫ್-9 ಬಸಾಪೂರ, ಎಫ್-10 ಶಿರಹಟ್ಟಿ(ಶಹರ), ಎಫ್-11 ಇಂಡಸ್ಟಿಯಲ್, ಎಫ್-13 ವಾಟ್‌ರ್ ಸಪ್ಲೆ ಹಾಗೂ ಗ್ರಾಮೀಣ ಪ್ರದೇಶಗಳ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ, ವಿದ್ಯುತ್ ವ್ಯತ್ಯಯವಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಲು ಕಾರ್ಯನಿರ್ವಾಹಕ ಇಂಜನೀಯರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್!

ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ…

ರೋಣದಲ್ಲಿ ಕಠಿಣ ಲಾಕ್ ಡೌನ್ ಗೆ ಜನರ ಸಾಥ್

ರೋಣ: ಪಟ್ಟಣದಾದ್ಯಂತ ಕಠಿಣ ಲಾಕ್ ದೌನ್ ಹಿನ್ನೆಲೆ ಘೋಷಣೆಯಾಗಿದ್ದು, ಸತತವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಠಿಣ ಕ್ರಮಕ್ಕೆ ಜನರು ಸಹಕಾರ ನೀಡಿದ ಪರಿಣಾಮ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಯಾರೊಬ್ಬರೂ ಹೊರಬರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಖೋಟ್ಟಿ : ಶೀಘ್ರ ತನಿಖೆ ಭರವಸೆ ಡಿಎಸ್‍ಎಸ್ ಸಂಘಟನೆ ಆಮರಣ ಸತ್ಯಾಗ್ರಹ ಅಂತ್ಯ

ಉತ್ತರಪ್ರಭ ಸುದ್ದಿ ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯ್ತಿ ಮುಂದೆ ಡಿ.ಎಸ್.ಎಸ್. ಸಂಘಟನೆಗಳು ನಡೆಸುತ್ತಿದ್ದ ಆಮರಣ ಸತ್ಯಾಗ್ರಹ…

ಕಾಂಗ್ರೆಸ್ ಸೇರಲು ವರ್ತೂರು ಪ್ರಕಾಶ್ ತೀರ್ಮಾನ

ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.