ಗದಗ (ಕರ್ನಾಟಕ ವಾರ್ತೆ) ಜುಲೈ 14 : 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದ ಪರಿವರ್ತಕ-2ರಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಂಡಿದ್ದು, ಜುಲೈ 16 ರಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಕಾರಣ 110 ಕೆವ್ಹಿ ಶಿರಹಟ್ಟಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಫ್-8 ಸೊರಟೂರು ಎನ್.ಜೆ.ವೈ, ಎಫ್-9 ಬಸಾಪೂರ, ಎಫ್-10 ಶಿರಹಟ್ಟಿ(ಶಹರ), ಎಫ್-11 ಇಂಡಸ್ಟಿಯಲ್, ಎಫ್-13 ವಾಟ್‌ರ್ ಸಪ್ಲೆ ಹಾಗೂ ಗ್ರಾಮೀಣ ಪ್ರದೇಶಗಳ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ, ವಿದ್ಯುತ್ ವ್ಯತ್ಯಯವಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಲು ಕಾರ್ಯನಿರ್ವಾಹಕ ಇಂಜನೀಯರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.

ವಾಹನ ಸವಾರರಿಗೆ ಆರ್ ಟಿ ಒ ಶಾಕ್..!

ವಾಹನದ ನಮಬರ್ ಪ್ಲೇಟ್ ಮೇಲೆ ನೋಂದಣಿ ಸಂಖ್ಯೆ ಬಿಟ್ಟು ಬೇರೆ ಏನೇ ಇದ್ದರು ಅಂತಹ ವಾಹನ ಸವಾರರ ಮೇಲೆ ಕ್ರಮ ಜರುಗುಸಲಾಗುವುದು ಎಂದು ಪ್ರದೇಶಿಕ ಸಾರಿಗೆ ಕಚೇರಿ (ಆರ್ ಟಿ ಒ) ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಈ ನಿಯಮ ಜಾರಿಗೆ ಬರಲಿದೆ.