ಗದಗ (ಕರ್ನಾಟಕ ವಾರ್ತೆ) ಜುಲೈ 14 : 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದ ಪರಿವರ್ತಕ-2ರಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಂಡಿದ್ದು, ಜುಲೈ 16 ರಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಕಾರಣ 110 ಕೆವ್ಹಿ ಶಿರಹಟ್ಟಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಫ್-8 ಸೊರಟೂರು ಎನ್.ಜೆ.ವೈ, ಎಫ್-9 ಬಸಾಪೂರ, ಎಫ್-10 ಶಿರಹಟ್ಟಿ(ಶಹರ), ಎಫ್-11 ಇಂಡಸ್ಟಿಯಲ್, ಎಫ್-13 ವಾಟ್‌ರ್ ಸಪ್ಲೆ ಹಾಗೂ ಗ್ರಾಮೀಣ ಪ್ರದೇಶಗಳ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ, ವಿದ್ಯುತ್ ವ್ಯತ್ಯಯವಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಲು ಕಾರ್ಯನಿರ್ವಾಹಕ ಇಂಜನೀಯರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…