ಗದಗ (ಕರ್ನಾಟಕ ವಾರ್ತೆ) ಜುಲೈ 14 : 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದ ಪರಿವರ್ತಕ-2ರಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಂಡಿದ್ದು, ಜುಲೈ 16 ರಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಕಾರಣ 110 ಕೆವ್ಹಿ ಶಿರಹಟ್ಟಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಫ್-8 ಸೊರಟೂರು ಎನ್.ಜೆ.ವೈ, ಎಫ್-9 ಬಸಾಪೂರ, ಎಫ್-10 ಶಿರಹಟ್ಟಿ(ಶಹರ), ಎಫ್-11 ಇಂಡಸ್ಟಿಯಲ್, ಎಫ್-13 ವಾಟ್‌ರ್ ಸಪ್ಲೆ ಹಾಗೂ ಗ್ರಾಮೀಣ ಪ್ರದೇಶಗಳ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ, ವಿದ್ಯುತ್ ವ್ಯತ್ಯಯವಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಲು ಕಾರ್ಯನಿರ್ವಾಹಕ ಇಂಜನೀಯರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರಿಂದಲೇ ಶೆಟ್ಟರ್ ಗೆ ಸಿಎಂ ಮಾಡಲು ಯತ್ನ

ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಕೊರೊನಾ ಚಿಕಿತ್ಸಾ ವೆಚ್ಚಕ್ಕೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ @CMofKarnataka ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು…

ಅರಣ್ಯ ಇಲಾಖೆಯ ದೌರ್ಜನ್ಯ : ರೈತ ಮಹಿಳೆ ಬಲಿ

ಆಕ್ರೋಶಗೊಂಡ ಗ್ರಾಮಸ್ಥರು: ಅರಣ್ಯಾಧಿಕಾರಿಗಳ ದಿಗ್ಬಂಧನ ಉತ್ತರಪ್ರಭಮುಂಡರಗಿ: ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು…

ಕೊರೋನಾ ಪಾಸಿಟಿವ್ ಹಿನ್ನೆಲೆ ಸವಣೂರು ಸಂಪೂರ್ಣ ಲಾಕ್ ಡೌನ್

ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.