ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ.

ಗಜೇಂದ್ರಗಡದ ಕುಷ್ಟಗಿ ರಸ್ತೆಯ ಸಿದ್ದತ ಬಡಾವಣೆ ನಿವಾಸಿ 25 ವರ್ಷದ ಪುರುಷ ಪಿ-41663 ಕೆಮ್ಮು, ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಅಂತರ ಜಿಲ್ಲಾ ಪ್ರಯಾಣದ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯ ಕನವಳ್ಳಿ ಗ್ರಾಮದ ನಿವಾಸಿ 48 ವರ್ಷದ ಮಹಿಳೆ ಪಿ-41664 ಇವರಿಗೆ ಸೋಂಕು ದೃಢಪಟ್ಟಿದೆ.

ಪಿ-35070 ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ದಾಸರ ಓಣಿ ನಿವಾಸಿ 34 ವರ್ಷದ ಮಹಿಳೆ ಪಿ-41665 ಇವರಿಗೆ ಸೋಂಕು ದೃಢಪಟ್ಟಿದೆ.

ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದ ನಿವಾಸಿ 65 ವರ್ಷದ ಮಹಿಳೆ ಪಿ-41666 ಕೆಮ್ಮು ಹಾಗೂ ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ದಾಸರ ಓಣಿ ನಿವಾಸಿ 63 ವರ್ಷದ ಪುರುಷ ಪಿ-41667 ಇವರಿಗೆ ಸೋಂಕು ದೃಢಪಟ್ಟಿದೆ.

ಧಾರವಾಡ ಜಿಲ್ಲೆಯ ಸತ್ತೂರ ಪ್ರದೇಶದ ನಿವಾಸಿ 70 ವರ್ಷ ಪುರುಷ ಪಿ-41668 ಇವರಿಗೆ ಉಸಿರಾಟದ ತೊಂದರೆಯಿಂದ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ಅಂಬೇಡ್ಕರ ನಗರದ ನಿವಾಸಿ 38 ವರ್ಷದ ಮಹಿಳೆ ಪಿ-41696 ಕೆಮ್ಮು, ಜ್ವರದ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ ನಗರದ ಅಬ್ಬಿಗೇರಿ ಕಂಪೌಂಡ ನಿವಾಸಿ 55 ವರ್ಷದ ಮಹಿಳೆ ಪಿ-41715 ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ವಾರ್ಡ ನಂ 32 ಲೊಕೋಪಯೋಗಿ ಇಲಾಖೆ ಕಚೇರಿ ಹಿಂದುಗಡೆಯ ದಾಸರ ಓಣಿ ನಿವಾಸಿ 57 ವರ್ಷದ ಪುರುಷ ಪಿ-41732 ಇವರಿಗೆ ಸೋಂಕು ದೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ

ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.

ಗ್ರಾಪಂ ಚುನಾವಣೆ : ಮತಗಟ್ಟೆ ಅಧಿಕಾರಿ ನೇಮಕಕ್ಕೆ ನಿಯಮಗಳು

ವಿದ್ಯುತ್ ಸರಬರಾಜು ಕಂಪನಿಗಳ ಖಾಸಗಿಕರಣ ಸಂಬಂಧ ಕೇಂದ್ರ ಇಂಧನ ಮಂತ್ರಾಲಯವು ಹೊರಡಿಸಿರುವ ಕರಡು(Standard bidding Documents) ಅಭಿಪ್ರಾಯ ನೀಡುವ ಕುರಿತು ಈ ಬಗ್ಗೆ ಕುಲಂಕುಶವಾಗಿ ಪರಿಶೀಲಿಸಿ ಈ ವಿಷಯವನ್ನು ಪರಿಗಣಿಸಿ, ಎಲ್ಲ ವಿದ್ಉತ್ ಸರಬರಾಜು ಕಂಪನಿಗಳು ಮತ್ತು ಕೆಪಿಟಿಸಿಎಲ್ ರವರಿಂದ ಅಭಿಪ್ರಾಯವನ್ನು ಪಡೆದು ದಿನಾಂಕ 01-10-2020 ರೊಳಗೆ ಕ್ರೂಢಿಕೃತ ಅಭಿಪ್ರಾಯವನ್ನು ಇಂಧನ ಇಲಾಖೆಗೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಇಂಧನ ಇಲಾಖೆಯ ಸರ್ಕಾರದ ಅಧಿನ ಕಾರ್ಯದರ್ಶಿ ಎನ್.ಮಂಗಳಗೌರಿ ಸುತ್ತೋಲೆ ಹೊರಡಿಸಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.

ಸ್ಟೋನ್ ಕ್ರಷರ್ ನಿಂದಾಗುತ್ತಿರುವ ತೊಂದರೆ ತಪ್ಪಿಸಿ: ಲಕ್ಷ್ಮೇಶ್ವರದಲ್ಲಿ ರೈತರ ಮನವಿ

ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್‌ನಿಂದ…