ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ.

ಗಜೇಂದ್ರಗಡದ ಕುಷ್ಟಗಿ ರಸ್ತೆಯ ಸಿದ್ದತ ಬಡಾವಣೆ ನಿವಾಸಿ 25 ವರ್ಷದ ಪುರುಷ ಪಿ-41663 ಕೆಮ್ಮು, ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಅಂತರ ಜಿಲ್ಲಾ ಪ್ರಯಾಣದ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯ ಕನವಳ್ಳಿ ಗ್ರಾಮದ ನಿವಾಸಿ 48 ವರ್ಷದ ಮಹಿಳೆ ಪಿ-41664 ಇವರಿಗೆ ಸೋಂಕು ದೃಢಪಟ್ಟಿದೆ.

ಪಿ-35070 ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ದಾಸರ ಓಣಿ ನಿವಾಸಿ 34 ವರ್ಷದ ಮಹಿಳೆ ಪಿ-41665 ಇವರಿಗೆ ಸೋಂಕು ದೃಢಪಟ್ಟಿದೆ.

ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದ ನಿವಾಸಿ 65 ವರ್ಷದ ಮಹಿಳೆ ಪಿ-41666 ಕೆಮ್ಮು ಹಾಗೂ ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ದಾಸರ ಓಣಿ ನಿವಾಸಿ 63 ವರ್ಷದ ಪುರುಷ ಪಿ-41667 ಇವರಿಗೆ ಸೋಂಕು ದೃಢಪಟ್ಟಿದೆ.

ಧಾರವಾಡ ಜಿಲ್ಲೆಯ ಸತ್ತೂರ ಪ್ರದೇಶದ ನಿವಾಸಿ 70 ವರ್ಷ ಪುರುಷ ಪಿ-41668 ಇವರಿಗೆ ಉಸಿರಾಟದ ತೊಂದರೆಯಿಂದ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ಅಂಬೇಡ್ಕರ ನಗರದ ನಿವಾಸಿ 38 ವರ್ಷದ ಮಹಿಳೆ ಪಿ-41696 ಕೆಮ್ಮು, ಜ್ವರದ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ ನಗರದ ಅಬ್ಬಿಗೇರಿ ಕಂಪೌಂಡ ನಿವಾಸಿ 55 ವರ್ಷದ ಮಹಿಳೆ ಪಿ-41715 ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ವಾರ್ಡ ನಂ 32 ಲೊಕೋಪಯೋಗಿ ಇಲಾಖೆ ಕಚೇರಿ ಹಿಂದುಗಡೆಯ ದಾಸರ ಓಣಿ ನಿವಾಸಿ 57 ವರ್ಷದ ಪುರುಷ ಪಿ-41732 ಇವರಿಗೆ ಸೋಂಕು ದೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೌಲಾನಾ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಉತ್ತರಪ್ರಭಗದಗ: ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರತಿಷ್ಠಿತ ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಶಾಲೆಯ ಮೊಟ್ಟ…

ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ

ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ…

ಕೊರೋನಾ ಸೋಂಕಿತರ ಸಂಖ್ಯೆ ಬಹಿರಂಗಕ್ಕೂ ಮೀನಾಮೇಷವೇ..?

ಲಾಕ್ ಡೌನ್ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಕೇಂದ್ರ ಸರ್ಕಾರ ಅಂಕಿಸಂಖ್ಯೆಯನ್ನು ಬಹಿರಂಗ ಪಡಿಸಲು ಮೀನಾಮೇಷ ಎಣಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…