ಗದಗ: ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 14 ರಂದು 9 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ.

ಗಜೇಂದ್ರಗಡದ ಕುಷ್ಟಗಿ ರಸ್ತೆಯ ಸಿದ್ದತ ಬಡಾವಣೆ ನಿವಾಸಿ 25 ವರ್ಷದ ಪುರುಷ ಪಿ-41663 ಕೆಮ್ಮು, ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಅಂತರ ಜಿಲ್ಲಾ ಪ್ರಯಾಣದ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯ ಕನವಳ್ಳಿ ಗ್ರಾಮದ ನಿವಾಸಿ 48 ವರ್ಷದ ಮಹಿಳೆ ಪಿ-41664 ಇವರಿಗೆ ಸೋಂಕು ದೃಢಪಟ್ಟಿದೆ.

ಪಿ-35070 ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ದಾಸರ ಓಣಿ ನಿವಾಸಿ 34 ವರ್ಷದ ಮಹಿಳೆ ಪಿ-41665 ಇವರಿಗೆ ಸೋಂಕು ದೃಢಪಟ್ಟಿದೆ.

ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದ ನಿವಾಸಿ 65 ವರ್ಷದ ಮಹಿಳೆ ಪಿ-41666 ಕೆಮ್ಮು ಹಾಗೂ ಜ್ವರ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ದಾಸರ ಓಣಿ ನಿವಾಸಿ 63 ವರ್ಷದ ಪುರುಷ ಪಿ-41667 ಇವರಿಗೆ ಸೋಂಕು ದೃಢಪಟ್ಟಿದೆ.

ಧಾರವಾಡ ಜಿಲ್ಲೆಯ ಸತ್ತೂರ ಪ್ರದೇಶದ ನಿವಾಸಿ 70 ವರ್ಷ ಪುರುಷ ಪಿ-41668 ಇವರಿಗೆ ಉಸಿರಾಟದ ತೊಂದರೆಯಿಂದ ಸೋಂಕು ದೃಢಪಟ್ಟಿದೆ.

ಗದಗ-ಬೆಟಗೇರಿ ನಗರದ ಅಂಬೇಡ್ಕರ ನಗರದ ನಿವಾಸಿ 38 ವರ್ಷದ ಮಹಿಳೆ ಪಿ-41696 ಕೆಮ್ಮು, ಜ್ವರದ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿದೆ.

ಗದಗ ನಗರದ ಅಬ್ಬಿಗೇರಿ ಕಂಪೌಂಡ ನಿವಾಸಿ 55 ವರ್ಷದ ಮಹಿಳೆ ಪಿ-41715 ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ವಾರ್ಡ ನಂ 32 ಲೊಕೋಪಯೋಗಿ ಇಲಾಖೆ ಕಚೇರಿ ಹಿಂದುಗಡೆಯ ದಾಸರ ಓಣಿ ನಿವಾಸಿ 57 ವರ್ಷದ ಪುರುಷ ಪಿ-41732 ಇವರಿಗೆ ಸೋಂಕು ದೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್-19 ನಿಯಂತ್ರಣ: ಲಾಕ್ಡೌನ್‍ನಿಂದ ಕೆಲವು ಚಟುವಟಿಕೆಗಳಿಗೆ ವಿನಾಯ್ತಿ

ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿರುವ ಗದಗ ತಾಲೂಕು ಹೊರತುಪಡಿಸಿ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ನರಗುಂದ ತಾಲೂಕುಗಳಲ್ಲಿ ಕೈಗಾರಿಕೆ, ವ್ಯಾಪಾರ ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ಅಪಾರ ಜಲವುಂಟು…ಹಚ್ಚ ಹಸಿರು ಇಲ್ಲ..!

ಆಲಮಟ್ಟಿ: ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಅಪಾರ ಜಲರಾಶಿಯಿದೆ. ಕೆಆರ್ ಎಸ್ ಕ್ಕಿಂತ ಎರಡೂವರೆ ಪಟ್ಟು ಹೆಚ್ಚು…

0% ಲವ್ ಚಿತ್ರದ ಅಭಿರಾಮ್ ಹಿಂಬಾಲಿಸಿದ ಮಂಜುನಾಥ್

ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಗೆ ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್ವುಡ್ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್.ಮಂಜುನಾಥ್ ಏಪ್ರಿಲ್ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು.