ಎರಡನೆ ಶಾಸಕಾಂಗೀಯ ಪಕ್ಷದ ಸಭೆಗೂ ಗೈರು ಹಾಜರಾದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗಳಿಂದ ಕೈಬಿಡಲಾಗಿದೆ.

ಜೈಪುರ: ಮೂರು ದಿನಗಳಿಂದ ಸಾರ್ವಜನಿಕವಾಗಿ ನಡೆಯುತ್ತಿರುವ  ರಾಜಸ್ತಾನ ರಾಜಕೀಯದ ಹಗ್ಗ-ಜಗ್ಗಾಟ ಈಗ ಕ್ಲೈಮಾಕ್ಸ್ ಹಂತದತ್ತ ಚಲಿಸುತ್ತಿದೆ. ಪಕ್ಷ ಸಾರ್ವಜನಿಕವಾಗಿಯೇ ಆಹ್ವಾನ ನೀಡಿದರೂ ಇಂದು ಮಂಗಳವಾರ ನಡೆದ ಎರಡನೆ ಶಾಸಕಾಂಗ ಪಕ್ಷದ ಸಭೆಗೂ ಗೈರು ಆಗುವ ಮೂಲಕ ಸಚಿನ್ ಪೈಲಟ್ ಬಿಜೆಪಿಯ ಅಂಗಳಕ್ಕೆ ಕಾಲಿಡುವ ಮುನ್ಸೂಚನೆ ನೀಡಿದ್ದಾರೆ.

ನಿನ್ನೆವರೆಗೆ 109 ಸದಸ್ಯರ ಬೆಂಬಲವಿದೆ ಎನ್ನುತ್ತಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಣದಲ್ಲೀಗ ಸಂಖ್ಯೆ ಕುಗ್ಗುತ್ತ ನಡೆದಿದೆ. ಪೈಲಟ್ ಬಣ ವಿಡಿಯೋ ಮತ್ತು ಪತ್ರಿಕಾ ಹೇಳಿಕೆ ಮೂಲಕ ತಾವು 30 ಸದಸ್ಯರಿದ್ದಾರೆ ಎಂದು ಪ್ರತಿಪಾದಿಸುತ್ತಿದೆ.

107 ಸದಸ್ಯರ ಬಲ ಹೊಂದಿದ್ದ ಆಡಳಿರೂಢ ಕಾಂಗ್ರೆಸ್ ಸಂಖ್ಯೆ ಈಗ 90ಕ್ಕೆ ಇಳಿದಿದ್ದು, ಇತರ ಪಕ್ಷಗಳ ಸದಸ್ಯರು ಸೇರಿ 100 ಬಲ ಹೊಂದಿದೆ. ಸರಳ ಬಹುಮತಕ್ಕೆ 101 ಸದಸ್ಯರು ಬೇಕು.

Leave a Reply

Your email address will not be published. Required fields are marked *

You May Also Like

ಅಯ್ಯೋ..! ಸದ್ಯದಲ್ಲಿಯೇ ದೇಶದ ಅರ್ಧದಷ್ಟು ಜನರು ಮಹಾಮಾರಿಗೆ ಬಲಿಯಾಗಲಿದ್ದಾರಂತೆ!

ನವದೆಹಲಿ : 2021ರ ಫೆಬ್ರವರಿ ತಿಂಗಳ ಒಳಗಾಗಿ ದೇಶದ ಕನಿಷ್ಠ ಶೇ. 50ರಷ್ಟು ಭಾರತೀಯರಲ್ಲಿ ಸೋಂಕು ಕಂಡು ಬರಲಿದೆ ಎಂದು ಸರ್ಕಾರದ ಸಮಿತಿ ಅಭಿಪ್ರಾಯಪಟ್ಟಿದೆ.

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…

ಭಟ್ಕಳದಲ್ಲಿ ಈಗ ಕೊರೊನಾದ್ದೇ ಆಟ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.