ಗದಗ: ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳು ಓ.ಎಂ.ಆರ್ ಅರ್ಜಿಗಾಗಿ ಕಾಯದೆ ಫಲಿತಾಂಶ ಪಟ್ಟಿ ಆಧಾರದ ಮೇಲೆ ಅನುತ್ತೀರ್ಣ ವಿಷಯಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಈ ಕೆಳಗಿನಂತೆ ಶುಲ್ಕ ಭರಣಾ ಮಾಡಲು ತಿಳಿಸಲಾಗಿದೆ.

ಪರೀಕ್ಷಾ ಶುಲ್ಕ ಪಾವತಿಸಲು ಕಡೆಯ ದಿನಾಂಕ 31-7-2020, ಕಾಲೆಜಿನವರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಸಂದಾಯ ಮಾಡಬೇಕಾದ ದಿನಾಂಕ: 03-08-2020, ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ ಸಹಿತ ಜಿಲ್ಲಾ ಉಪನಿರ್ದೇಶಕರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ: 05-08-2020, ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಒಂದು ವಿಷಯಕ್ಕೆ-140 ರೂ, ಎರಡು ವಿಷಯಕ್ಕೆ 270 ರೂ, ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ ನಿಗದಿ ಪಡಿಸಲಾಗಿದೆ.

ಎಸ್.ಸಿ, ಎಸ್.ಟಿ, ಪ್ರವರ್ಗ-1 ವಿದ್ಯಾರ್ಥಿಗಳು ಸೇರಿದಂತೆ ಅಂಕಪಟ್ಟಿ 50 ಶುಲ್ಕ ನಿಗದಿಪಡಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

1 comment
Leave a Reply

Your email address will not be published. Required fields are marked *

You May Also Like

ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಸ್ಟಡಿಗೆ ನೀಡಿದ ಕೋರ್ಟ್!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.

ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ

ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.