ದಾವಣಗೆರೆ: ಬಸವಾಪಟ್ಟಣದ ಹಾಲಸ್ವಾಮಿ ಗವಿಮಠ ಮತ್ತು ರಾಂಪುರದ ಹಾಲಸ್ವಾಮಿ ಮಠದ ಶ್ರೀ ವಿಶ್ವಾರಾಧ್ಯ ಹಾಲಸ್ವಾಮಿಗಳು ಕಾಲವಶರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಕಾಲವಶರಾಗಿದ್ದಾರೆ ಎನ್ನಲಾಗಿದೆ.
You May Also Like
ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ
ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…
- ಉತ್ತರಪ್ರಭ
- June 16, 2022
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ
ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…
- ಉತ್ತರಪ್ರಭ
- November 5, 2022
ಮದುವೆ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳು ನಿಷೇಧಿಸಿದ ಜಿಲ್ಲಾಡಳಿತ
ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ…
- ಉತ್ತರಪ್ರಭ
- July 6, 2020
ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!
ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!! ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು…
- ಉತ್ತರಪ್ರಭ
- May 5, 2020