ದಾವಣಗೆರೆ: ಬಸವಾಪಟ್ಟಣದ ಹಾಲಸ್ವಾಮಿ ಗವಿಮಠ ಮತ್ತು ರಾಂಪುರದ ಹಾಲಸ್ವಾಮಿ ಮಠದ ಶ್ರೀ ವಿಶ್ವಾರಾಧ್ಯ ಹಾಲಸ್ವಾಮಿಗಳು ಕಾಲವಶರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಕಾಲವಶರಾಗಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಅಭಿನಂದನೆಗಳು-ಸಿದ್ದಲಿಂಗಯ್ಯ ಹೊಂಬಾಳಿ ಮಠ

ಶಿರಹಟ್ಟಿ: ಹಿಂದೂ ಮುಸ್ಲಿಮ್ ಭಾವೈಕ್ಯತೆಗೆ ಹಾಗೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಶಿರಹಟ್ಟಿ ಪಕೀರೇಶ್ವರ ಸಂಸ್ಥಾನ ಮಠಕ್ಕೆ…

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…

ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್

ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡ ಕಿಲಾಡಿ ಮಹಿಳೆ, ಮಾಡಿದ್ದೇನು?

ಅಹಮದಾಬಾದ್ : ಸಾಮಾಜಿಕ ಜಾಲತಾಣದ ಮೂಲಕ ಉದ್ಯಮಿಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.