ದಾವಣಗೆರೆ: ಬಸವಾಪಟ್ಟಣದ ಹಾಲಸ್ವಾಮಿ ಗವಿಮಠ ಮತ್ತು ರಾಂಪುರದ ಹಾಲಸ್ವಾಮಿ ಮಠದ ಶ್ರೀ ವಿಶ್ವಾರಾಧ್ಯ ಹಾಲಸ್ವಾಮಿಗಳು ಕಾಲವಶರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಕಾಲವಶರಾಗಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಗೋಡೆ ಕುಸಿತ, ತಪ್ಪಿದ ಅನಾಹುತ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ. ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.

ಹಾಲಕೆರೆ ಅಭಿನವ ಅನ್ನದಾನ ಶ್ರೀ ಗಳು ಲಿಂಗೈಕ್ಯ

ಲಿಂಗೈಕ್ಯ ಶ್ರೀ ಗಳ ಅಗಲಿಕೆ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ,ಬಂಡಿ ಹಾಗೂ ಮಾಜಿ ಶಾಸಕ ಜಿ,ಎಸ್,ಪಾಟೀಲ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.

ಮಕ್ಕಳಿಗೆ ಕೊರೊನಾ ಚಿಕಿತ್ಸೆ ಬಗ್ಗೆ ಸರ್ಕಾರದ ಬಳಿ ಪ್ರೊಟೊಕಾಲ್ ಇಲ್ವಂತೆ – ಶಾಸಕ ಎಚ್.ಕೆ.ಪಾಟೀಲ್ ಆರೋಪ

ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ : ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು?

ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಒಟ್ಟು 10241 ಪ್ರಕರಣಗಳು ಪತ್ತೆಯಾದಂತಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 87677 ಆಗಿದೆ.