ರಂಗಭೂಮಿಗೆ ಚೈತನ್ಯ ನೀಡಿ ತಮ್ಮದೇ ಛಾಪು ಮೂಡಿಸಿದ ಕಲಾವಿದೆ ಸುಭದ್ರಮ್ಮ ಮನ್ಸೂರ್ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಬಳ್ಳಾರಿ: ದ್ರೌಪದಿ ಮತ್ತು ಹೇಮರಡ್ಡಿ ಮಲ್ಲಮ್ಮ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದ ಹಿರಿಯ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ಬುಧವಾರ ರಾತ್ರಿ 11.30ಕ್ಕೆ ಬಳ್ಳಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಅವರು ಇಬ್ಬರು ಪುತ್ರಿಯರು, ಒಬ್ಬ ಪುತ್ರನನ್ನು ಅಗಲಿದ್ದಾರೆ. ಹಂಪಿ ವಿವಿಯ ನಾಡೋಜ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಸುಭದ್ರಮ್ಮ ಭಾಜನರಾಗಿದ್ದಾರೆ. ಇಂದು ಮಧ್ಯಾಹ್ನ 3ಕ್ಕೆ ಅವರ ಅಂತ್ಯಕ್ರಿಯೆ ಜರುಗಲಿದೆ.

Leave a Reply

Your email address will not be published. Required fields are marked *

You May Also Like

ಮೂಕ ಪ್ರಾಣಿಯ ಹೃದಯ ವೈಶಾಲ್ಯತೆ

ಮನುಷ್ಯರಾದ ನಮಗೂ ಮತ್ತು ಪ್ರಾಣಿಗಳಿಗೂ ಇರುವ ವ್ಯತ್ಯಾಸ ಸಕಲ ಜೀವರಾಶಿಗಳಲ್ಲಿ ಮನುಷ್ಯ ಬುದ್ದಿವಂತ ಎನಿಸಿಕೊಂಡಿದ್ದಾನೆ. ಆದರೆ ಪ್ರಾಣಿಗಳಿಗೆ ಮನುಷ್ಯನಷ್ಟು ಬುದ್ಧಿವಂತಿಕೆ ಇರದಿದ್ದರೂ ಮನುಷ್ಯನನ್ನು ಮೀರಿದ ಹೃದಯ ವೈಶಾಲ್ಯತೆ ಇರುವುದು ಕೆಲವು ದೃಷ್ಟಾಂತಗಳಿಂದ ತಿಳಿದುಬರುತ್ತದೆ.

ಹಠಯೋಗಿ ಶ್ರೀ ಕೋಡಿಕೊಪ್ಪದ ಹುಚ್ಚೀರಪ್ಪಜ್ಜನವರು

ಕನ್ನಡ ನಾಡಿನ ಪುಣ್ಯವೋ ಏನೋ ಅನೇಕ ಜನ ತಪಸ್ವಿಗಳು, ಯೋಗಿಗಳು, ಶರಣರು, ಸಿದ್ಧರು, ಹಠಯೋಗಿಗಳು ಮೊದಲಾದ ಮಹಾಮಹಿಮರು ಉದಯಿಸಿ

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…

ದುಗೂಡದ ಮದ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು..!: ಪರೀಕ್ಷೆ ಮುಗಿಸಿದ ಸಿದ್ದಪ್ಪ ಮನೆಗೆ ಮರಳಲೇ ಇಲ್ಲ..!

ಮುಂಡರಗಿ: ಗೆಳೆಯರಿಗೆ ಅಚ್ಚುಮೆಚ್ಚಾಗಿದ್ದಾತ. ನಿನ್ನೆಯಷ್ಟೆ ಭವಿಷ್ಯದ ನಿರ್ಣಾಯಕ ಘಟ್ಟದ ಮೊದಲ ಪರೀಕ್ಷೆ ಮುಗಿಸಿದ್ದ. ಸಹಪಾಠಿಗಳೊಂದಿಗೆ ಕೂಡಿ…