ರಂಗಭೂಮಿಗೆ ಚೈತನ್ಯ ನೀಡಿ ತಮ್ಮದೇ ಛಾಪು ಮೂಡಿಸಿದ ಕಲಾವಿದೆ ಸುಭದ್ರಮ್ಮ ಮನ್ಸೂರ್ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಬಳ್ಳಾರಿ: ದ್ರೌಪದಿ ಮತ್ತು ಹೇಮರಡ್ಡಿ ಮಲ್ಲಮ್ಮ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದ ಹಿರಿಯ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ಬುಧವಾರ ರಾತ್ರಿ 11.30ಕ್ಕೆ ಬಳ್ಳಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಅವರು ಇಬ್ಬರು ಪುತ್ರಿಯರು, ಒಬ್ಬ ಪುತ್ರನನ್ನು ಅಗಲಿದ್ದಾರೆ. ಹಂಪಿ ವಿವಿಯ ನಾಡೋಜ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಸುಭದ್ರಮ್ಮ ಭಾಜನರಾಗಿದ್ದಾರೆ. ಇಂದು ಮಧ್ಯಾಹ್ನ 3ಕ್ಕೆ ಅವರ ಅಂತ್ಯಕ್ರಿಯೆ ಜರುಗಲಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಜಾಗೃತಿ ಬಗ್ಗೆ ಮಹಿಳೆಯೊಬ್ಬಳ ಮಾತುಗಳನ್ನು ನೀವೊಮ್ಮೆ ಕೇಳಲೇಬೇಕು..!

ಕೊರೊನಾದ ಅನುಭವ ಮಹಿಳೆಯೊಬ್ಬರ ಬಾಯಲ್ಲಿ ಕೇಳಿ.ಮಹಿಳೆಯೊಬ್ಬರು ಕೊರೊನಾದ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ…

ಸಂಕನೂರ್ ಅಂದಪ್ಪ ಅವರ ಸಮಾಜ ಸೇವೆ ಇತರರಿಗೂ ಆದರ್ಶ

ನಿಸ್ವಾರ್ಥ ಸಮಾಜ ಸೇವಕರ ಪೈಕಿ ಗಜೇಂದ್ರಗಡದ ಹೆಮ್ಮೆಯ ಸರಳ ಸಜ್ಜನಿಕೆಯ ಯುವಕ ಅಂದಪ್ಪ ಕಳಕಪ್ಪ ಸಂಕನೂರ ಕೂಡ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಾರದು. ಶಿಕ್ಷಣ ಪ್ರೇಮಿ ಅಂದಪ್ಪ ಅವರು, ಶ್ರೇಷ್ಠ ವರ್ತಕ ದಿ. ಬಂಗಾರಬಸಪ್ಪ ಸಂಕನೂರ ಅವರ ಮೊಮ್ಮಗನಾಗಿದ್ದು, ಸಂಕನೂರ ಅಂದಪ್ಪ ಎಂದೇ ಚಿರಪರಿಚಿತರು.

ಲೈವ್ ಮೀಟಿಂಗನ್ಯಾಗ ಹೆಂಡತಿ ಕೊಟ್ ಮುತ್ತಿನಿಂದ ಪಾಪ ಪೇಚಿಗೆ ಸಿಲುಕಿದ ಪತಿರಾಯ!

ಎಂತೆಂಥ ಚಿತ್ರವಿಚಿತ್ರ ಘಟನೆಗಳು ನಮ್ ನಡುವ ನಡೆದಿರ್ತಾವು. ಇಂಥದ್ದ ಒಂದು ವಿಚಿತ್ರ ಘಟನೆ ನಡೆದೈತಿ ನೋಡ್ರಿ.

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.