ಬೆಂಗಳೂರು: ರಾಜ್ಯದಲ್ಲಿಂದು 4169 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51422 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1263. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 19729 ಕೇಸ್ ಗಳು. ರಾಜ್ಯದಲ್ಲಿ 30655 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 104 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2344
ದಕ್ಷಿಣ ಕನ್ನಡ-238
ಧಾರವಾಡ- 176
ವಿಜಯಪುರ-144
ಮೈಸೂರು-130
ಕಲಬುರಗಿ-123
ಉಡುಪಿ-113
ರಾಯಚೂರು-101
ಬೆಳಗಾವಿ-92
ಉತ್ತರ ಕನ್ನಡ-79
ಚಿಕ್ಕಬಳ್ಳಾಪುರ- 77
ಬೀದರ್- 53
ಶಿವಮೊಗ್ಗ- 46
ಬಳ್ಳಾರಿ- 44
ಗದಗ-44
ಕೋಲಾರ್- 43
ಬಾಗಲಕೋಟೆ-39
ಯಾದಗಿರಿ-34
ಕೊಪ್ಪಳ-32
ಹಾಸನ-31
ಬೆಂಗಳೂರು ಗ್ರಾಮಾಂತರ-31
ಚಿಕ್ಕಮಗಳೂರು- 30
ದಾವಣಗೆರೆ- 25
ಚಿತ್ರದುರ್ಗ-21
ಹಾವೇರಿ- 18
ಕೊಡಗು-18
ಚಾಮರಾಜ ನಗರ- 16
ತುಮಕೂರು- 12
ಮಂಡ್ಯ- 11
ರಾಮನಗರ- 04

Leave a Reply

Your email address will not be published. Required fields are marked *

You May Also Like

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಬಾಲೇಹೊಸೂರು: ಸೀಲ್ ಡೌನ್ ತಂದ ಸಿಟ್ಟು; ತಹಸೀಲ್ದಾರ್ಗೆ ಮಾತಿನ ಪೆಟ್ಟು!

ಗದಗ: 8 ದಿನದಿಂದ ಅಗತ್ಯ ವಸ್ತು ಸಿಗದೇ ಕಂಗಾಲಾಗಿದ್ದ ಸೀಲ್ ಡೌನ್ ಪ್ರದೇಶದ ಜನರ ಎದುರು…

ಅಗ್ನಿ ಅವಘಡ ತಪ್ಪಿದ ಬಾರಿ ದುರಂತ

ತಾಲೂಕಿನ ಸುಗನಹಳ್ಳಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಸ್ಪರ್ಶಗೊಂಡು ಹೊಟ್ಟಿನ ಬಣವಿ ಸುಟ್ಟು ಕರಕಲಾದ ಘಟನೆ ಜರುಗಿದೆ.