ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 55115 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1028. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 20757 ಕೇಸ್ ಗಳು. ರಾಜ್ಯದಲ್ಲಿ 33205 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 115 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1147 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2208
ಧಾರವಾಡ- 157
ಬಳ್ಳಾರಿ-133
ವಿಜಯಪುರ-118
ಬೆಳಗಾವಿ-95
ಮೈಸೂರು-93
ಕಲಬುರಗಿ-89
ಉಡುಪಿ- 80
ಉತ್ತರ ಕನ್ನಡ-75
ಬೀದರ್- 69
ಗದಗ-59
ಹಾವೇರಿ-58
ಕೋಲಾರ್- 51
ದಕ್ಷಿಣ ಕನ್ನಡ-39
ತುಮಕೂರು-36
ರಾಯಚೂರು-33
ಬೆಂಗಳೂರು ಗ್ರಾಮಾಂತರ-33
ದಾವಣಗೆರೆ-31
ಚಿಕ್ಕಬಳ್ಳಾಪುರ-31
ಕೊಪ್ಪಳ-30
ಬಾಗಲಕೋಟೆ-29
ಚಿಕ್ಕಮಗಳೂರು-28
ಚಿತ್ರದುರ್ಗ- 24
ಮಂಡ್ಯ-22
ಹಾಸನ-21
ರಾಮನಗರ-14
ಕೊಡಗು-13
ಶಿವಮೊಗ್ಗ-10
ಚಾಮರಾಜ ನಗರ-10
ಯಾದಗಿರಿ-04

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಅಕ್ರಮ ಮರಳು ಗಣಿಗಾರಿಕೆ: ತಹಶೀಲ್ದಾರ್-ಸಿಪಿಐ ಸೇರಿ 9 ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್..!

ಅಕ್ರಮ ಮರಳು ಗಣಿಗಾರಿಕೆ ಕುರಿತು ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ರಿಟ್ ಪಿಟೇಶನ್ ದಾಖಲಾಗಿತ್ತು. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್..!

ಹೆಲ್ಮೆಟ್ ಜಾಗೃತಿ: ವಾಹನ ಸವಾರರಿಗೆ ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯ

ಪೊಲೀಸ್ ಇಲಾಖೆಯಿಂದ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಕರಪತ್ರ ನೀಡುವ ಮೂಲಕ ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಶುಕ್ರವಾರ ಜಾಗೃತಿ ಮೂಡಿಸಿದರು.

ರಾಹುಲ್ ಗಾಂಧಿ ಇಡಿ ವಿಚಾರಣೆ: ಜಿಲ್ಲಾಧಿಕಾರಿಗಳ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ..!

ಉತ್ತರಪ್ರಭಗದಗ: ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ…

ಮಹಿಳೆಯಿಂದ ಕಾಂಗ್ರೆಸ್ ಮುಖಂಡನಿಗೆ ಥಳಿತ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲಾಧ್ಯಕ್ಷ ಅನುಜ್ ಮಿಶ್ರಾ ಎಂಬ ವ್ಯಕ್ತಿಯ ಮೇಲೆಯೇ ಹಲ್ಲೆ ನಡೆದಿದೆ.