ಸಿನಿಮಾ, ರಾಜಕೀಯ ಮತ್ತು ವಯಕ್ತಿಕ ಜೀವನ ಎಲ್ಲದರಲ್ಲೂ ಪಾರದರ್ಶಕವಾಗಿದ್ದ ಬೋಲ್ಡ್ ನಟಿ ರಮ್ಯಾ ಕಳೆದ ಆರು ತಿಂಗಳಿಂದ ಸುದ್ದಿಯಲ್ಲೆ ಇರಲಿಲ್ಲ. ಈಗ ಸಾಮಾಜಿಕ ಜಾಲತಾಣದ ಮೂಲಕ ಪ್ರತ್ಯಕ್ಷವಾಗಿದ್ದಾರೆ.

ಬೆಂಗಳೂರು: ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್ಟಾಸ್ಟಾ ಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿರುವ ಅವರು, ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಎರಡ್ಮೂರು ಫೋಟೋಗಳಲ್ಲಿ ಪೌಟ್ ಮಾಡಿದರೆ, ಕೆಲವು ಫೋಟೋಗಳಲ್ಲಿ ಕಣ್ಮುಚ್ಚಿ ಪೋಸ್ ನೀಡಿದ್ದಾರೆ. ಮತ್ತೊಂದರಲ್ಲಿ ತಮ್ಮ ನಾಯಿ ಜೊತೆ, ಮಿರರ್ ಸೆಲ್ಫಿ ಫೋಟೋ ಇದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ತಮ್ಮ ಟ್ವಿಟ್ಟರ್ ಖಾತೆಯನ್ನು ರಮ್ಯ ನಿಷ್ಕ್ರೀಯಗೊಳಿಸಿದ್ದರು. ಅಲ್ಲದೇ, ಇತ್ತೀಚೆಗೆ ಟ್ವಿಟ್ಟರ್ ಖಾತೆಯನ್ನು ಆ್ಯಕ್ಟಿವ್ ಮಾಡಿದ್ದಾರೆ. ಆದರೆ, ಮೇಡಮ್ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬುವುದಕ್ಕೆ ಮಾತ್ರ ಇನ್ನೂ ಉತ್ತರ ಸಿಕ್ಕಿಲ್ಲ.

Leave a Reply

Your email address will not be published. Required fields are marked *

You May Also Like

ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?

ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

ಅಭಿಮಾನಿಗಳ ಹೆಸರಿಗಾಗಿ ಸೋಶಿಯಲ್ ಮಿಡಿಯಾ ಮೊರೆಹೋದ ಡಿಂಪಲ್ ನಟಿ

ಬೆಂಗಳೂರು: “ಅಭಿಮಾನಿಗಳೇ ದೇವರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್…

ಇಂದು ಐಶ್ವರ್ಯ ರೈ, ಮಗಳು ಆರಾಧ್ಯಳಿಗೂ ಸೋಂಕು ದೃಢ

ಮುಂಬೈ: ಶನಿವಾರ ರಾತ್ರಿ ಹಿರಿಯ ನಟ ಅಮಿತಾಬ್ ಬಚ್ಚನ್ ತಮಗೆ ಸೋಂಕುದೃಢ ಪಟ್ಟ ಕುರಿತು ಟ್ವೀಟ್ ಮಾಡಿದ್ದರು. ಕನ್ನಡತಿ ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯಳಿಗೂ ಪಾಸಿಟಿವ್

ಹಾಡು ನಿಲ್ಲಿಸಿದ ಸಾವಿರಾರು ಹಾಡುಗಳ ಸರದಾರ ಎಸ್ಪಿಬಿ

ಎದೆ ತುಂಬಿ ಹಾಡುವ ಮೂಲಕ ಜನರ ಮನಗೆದ್ದು ಲಕ್ಷಾಂತರ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದವರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಎಸ್ಪಿಬಿ ಹಾಡು ಯಾರಿಗೆ ಇಷ್ಟವಿಲ್ಲ ಹೇಳಿ. ಆ ಹೆಸರಲ್ಲಿಯೇ ಒಂದು ಕಂಠವಿದೆ, ರೋಮಾಂಚನವಿದೆ. ಆಕರ್ಶಣೆ ಇದೆ. ಆದರೆ ಇಂದು ತೀವ್ರ ಇಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎನ್ನುವುದು ಅರಗಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.