ಸಿನಿಮಾ, ರಾಜಕೀಯ ಮತ್ತು ವಯಕ್ತಿಕ ಜೀವನ ಎಲ್ಲದರಲ್ಲೂ ಪಾರದರ್ಶಕವಾಗಿದ್ದ ಬೋಲ್ಡ್ ನಟಿ ರಮ್ಯಾ ಕಳೆದ ಆರು ತಿಂಗಳಿಂದ ಸುದ್ದಿಯಲ್ಲೆ ಇರಲಿಲ್ಲ. ಈಗ ಸಾಮಾಜಿಕ ಜಾಲತಾಣದ ಮೂಲಕ ಪ್ರತ್ಯಕ್ಷವಾಗಿದ್ದಾರೆ.

ಬೆಂಗಳೂರು: ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್ಟಾಸ್ಟಾ ಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿರುವ ಅವರು, ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಎರಡ್ಮೂರು ಫೋಟೋಗಳಲ್ಲಿ ಪೌಟ್ ಮಾಡಿದರೆ, ಕೆಲವು ಫೋಟೋಗಳಲ್ಲಿ ಕಣ್ಮುಚ್ಚಿ ಪೋಸ್ ನೀಡಿದ್ದಾರೆ. ಮತ್ತೊಂದರಲ್ಲಿ ತಮ್ಮ ನಾಯಿ ಜೊತೆ, ಮಿರರ್ ಸೆಲ್ಫಿ ಫೋಟೋ ಇದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ತಮ್ಮ ಟ್ವಿಟ್ಟರ್ ಖಾತೆಯನ್ನು ರಮ್ಯ ನಿಷ್ಕ್ರೀಯಗೊಳಿಸಿದ್ದರು. ಅಲ್ಲದೇ, ಇತ್ತೀಚೆಗೆ ಟ್ವಿಟ್ಟರ್ ಖಾತೆಯನ್ನು ಆ್ಯಕ್ಟಿವ್ ಮಾಡಿದ್ದಾರೆ. ಆದರೆ, ಮೇಡಮ್ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬುವುದಕ್ಕೆ ಮಾತ್ರ ಇನ್ನೂ ಉತ್ತರ ಸಿಕ್ಕಿಲ್ಲ.

Leave a Reply

Your email address will not be published. Required fields are marked *

You May Also Like

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಹ್ಯಾಪಿ ಬರ್ತಡೇ ಮೆಘಾಸ್ಟಾರ್

ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟು ಹಬ್ಬವಿಂದು. ಹೀಗಾಗಿ ಸೆಲೆಬ್ರಿಟಿಗಳು ಹಾಗೂ ನಾಯಕರು, ಅಭಿಮಾನಿಗಳು ಖುಷಿಯಿಂದ ಶುಭಾಶಯ ತಿಳಿಸುತ್ತಿದ್ದಾರೆ. ಅವರ ಹುಟ್ಟು ಹಬ್ಬದ ಅಂಗವಾಗಿ ಚಿರು ಅವರು ಕಾಮನ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಟೀಸರ್ ಶೇರ್ ಮಾಡಿರುವ ಕನ್ನಡ ನಟ ಕಿಚ್ಚ ಸುದೀಪ್ ಮತ್ತು ಸಂಸದೆ ಸುಮಲತಾ ಅವರು ತೆಲುಗು ಚಿರಂಜೀವಿಗೆ ವಿಶ್ ಮಾಡಿದ್ದಾರೆ.

ಪ್ರಕಾಶ್ ರೈಗೆ ಧನ್ಯವಾದ ಅರ್ಪಿಸಿದ ನಟ ಧನುಷ್!

ನಟ ಪ್ರಕಾಶ್‌ ರೈಗೆ ದೇಶದ ಬಹುತೇಕ ಭಾಷೆಗಳ ಅಭಿಮಾನಿಗಳಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ರೇಕ್ಷಕರಿಗೂ ಪರಿಚಿತರು. ಸದ್ಯ ಇಂತಹ ನಟ ಧನುಷ್ ಅವರಿಗೆ ಕಂಗ್ರಾಟ್ಸ್ ಹೇಳಿದ್ದಾರೆ.

ಅಂಬರೀಷ್ 69ನೇ ಜನ್ಮದಿನ: ರೆಬೆಲ್ ಸ್ಟಾರ್ ನೆನಪು ಹಂಚಿಕೊಂಡ ದರ್ಶನ್-ಸುದೀಪ್

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ 69ನೇ ಜನ್ಮದಿನ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ ಕೊವಿಡ್ ಹಾವಳಿ ಹೆಚ್ಚಿರುವುದರಿಂದ ಸೋಶಿಯಲ್ ಮೀಡಿಯಾ ಮೂಲಕವೇ ಶುಭ ಕೋರಲಾಗುತ್ತಿದೆ. ಅಂಬರೀಷ್ ಜೊತೆ ಆಪ್ತ ಒಡನಾಟ ಹೊಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಕೂಡ ಸಾಮಾಜಿಕ ಜಾಲತಾಣದ ಮೂಲಕ ರೆಬಲ್ ಸ್ಟಾರ್ ಬರ್ತಡೇಗೆ ವಿಶ್ ಮಾಡಿದ್ದಾರೆ.