ಗದಗ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ. ಈ ಕಾರಣದಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದ ವ್ಯಕ್ತಿ ನೆರವಿಗೆ ಯಾರೊಬ್ಬರು ಮುಂದಾಗದ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.

ವ್ಯಕ್ತಿಯ ಸ್ಥಿತಿ ಕಂಡು ಕೊನೆಗೂ ಯುವಕನೋರ್ವ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದ ವ್ಯಕ್ತಿಯ ಸಹಾಯಕ್ಕೆ ಮುಂದಾಗಿ ಮಾನವೀಯತೆ ಮೆರೆದಿದ್ದಾನೆ. ಬಹುತೇಕರು ಕೊರೊನಾ ಆತಂಕದಿಂದ ದೂರದಿಂದ ನೋಡುತ್ತಿದ್ದರು. ಇಲ್ಲಿನ ಕುರಹಟ್ಟಿ ಪೇಟೆಯ ನಿವಾಸಿಯೊಬ್ಬರು ಗಂಟಲ ನೋವು, ಹೊಟ್ಟೆ ಉರಿ ಎಂದು ನರಳುತ್ತಾ ರಸ್ತೆ ಮದ್ಯೆದಲ್ಲಿ ಉರಾಳಾಡುತ್ತಿದ್ದರು.

ಈ ವ್ಯಕ್ತಿಗೆ ಕೊರೊನಾ ಇರಬಹುದು ಎಂಬ ಸಂಶಯದಿಂದ ಯಾರೂ ಆತನ ನೆರವಿಗೆ ಧಾವಿಸಲಿಲ್ಲ. ಈ ನರಳಾಟ ನೋಡದೇ ಯುವಕನೊಬ್ಬ ನರಳಾಡುತ್ತಿದ್ದ ವ್ಯಕ್ತಿಯನ್ನು ಆರೈಕೆ ಮಾಡಿದ್ದು ಮಾನವೀಯತೆಗೆ ಸಾಕ್ಷಿಯಾಗಿದೆ.

Leave a Reply

Your email address will not be published. Required fields are marked *

You May Also Like

ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು : ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಗದಗ ಜಿಲ್ಲೆಯಲ್ಲಿಂದು 61 ಕೊರೊನಾ ಪಾಸಿಟಿವ್ : ಯಾವ ಊರಲ್ಲಿ ಎಷ್ಟು?

ಜಿಲ್ಲೆಯಲ್ಲಿ ರವಿವಾರ ದಿ.26 ರಂದು ಒಟ್ಟು 61 ಕೊವಿಡ್-19 ಸೋಂಕು ಪ್ರಕರಣ ದೃಢಪಟ್ಟಿವೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.

ಗದಗ ಹೆರಿಗೆ ಆಸ್ಪತ್ರೆಗೆ ಕೊರೊನಾ ಭಯ..!:ಗರ್ಭಿಣಿಗೆ ಸೋಕಿನ ಶಂಕೆ!

ಗದಗ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗದಗ ಜಿಲ್ಲೆ ಜನರನ್ನು ಆತಂಕಕ್ಕೀಡು ಮಾಡಿದೆ.…

3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ

ವದೆಹಲಿ: ದೇಶದ ಕೆಲ ಭಾಗಗಳಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು.