ಗದಗ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ. ಈ ಕಾರಣದಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದ ವ್ಯಕ್ತಿ ನೆರವಿಗೆ ಯಾರೊಬ್ಬರು ಮುಂದಾಗದ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.

ವ್ಯಕ್ತಿಯ ಸ್ಥಿತಿ ಕಂಡು ಕೊನೆಗೂ ಯುವಕನೋರ್ವ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದ ವ್ಯಕ್ತಿಯ ಸಹಾಯಕ್ಕೆ ಮುಂದಾಗಿ ಮಾನವೀಯತೆ ಮೆರೆದಿದ್ದಾನೆ. ಬಹುತೇಕರು ಕೊರೊನಾ ಆತಂಕದಿಂದ ದೂರದಿಂದ ನೋಡುತ್ತಿದ್ದರು. ಇಲ್ಲಿನ ಕುರಹಟ್ಟಿ ಪೇಟೆಯ ನಿವಾಸಿಯೊಬ್ಬರು ಗಂಟಲ ನೋವು, ಹೊಟ್ಟೆ ಉರಿ ಎಂದು ನರಳುತ್ತಾ ರಸ್ತೆ ಮದ್ಯೆದಲ್ಲಿ ಉರಾಳಾಡುತ್ತಿದ್ದರು.

ಈ ವ್ಯಕ್ತಿಗೆ ಕೊರೊನಾ ಇರಬಹುದು ಎಂಬ ಸಂಶಯದಿಂದ ಯಾರೂ ಆತನ ನೆರವಿಗೆ ಧಾವಿಸಲಿಲ್ಲ. ಈ ನರಳಾಟ ನೋಡದೇ ಯುವಕನೊಬ್ಬ ನರಳಾಡುತ್ತಿದ್ದ ವ್ಯಕ್ತಿಯನ್ನು ಆರೈಕೆ ಮಾಡಿದ್ದು ಮಾನವೀಯತೆಗೆ ಸಾಕ್ಷಿಯಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 128 ಕೇಸ್ ಗಳು. 96 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ

ಕೃಷ್ಣಾ ನದಿತೀರದ ಪ್ರವಾಹಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ ಆಲಟ್೯ರಾಗಿರಲು ಸೂಚನೆ

ಉತ್ತರಪ್ರಭಆಲಮಟ್ಟ: ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ…

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ : ಅವಿರೋಧ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ…

Казино Вулкан Рояль в Казахстане КЗ онлайн игровые автоматы на деньги

Онлайн казино Казахстан Online Casino kz Content Как выиграть в Вулканбет? Советы…