ಬೆಂಗಳೂರು: ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1018. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 21775 ಕೇಸ್ ಗಳು. ರಾಜ್ಯದಲ್ಲಿ 36631 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 93 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1240 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2125
ದಕ್ಷಿಣ ಕನ್ನಡ-509
ಧಾರವಾಡ- 186
ವಿಜಯಪುರ-176
ಬಳ್ಳಾರಿ-155
ಬೆಳಗಾವಿ-137
ಉತ್ತರ ಕನ್ನಡ-116
ಶಿವಮೊಗ್ಗ-114
ಉಡುಪಿ-109
ಚಿಕ್ಕಬಳ್ಳಾಪುರ-107
ಮೈಸೂರು-101
ಬೆಂಗಳೂರು ಗ್ರಾಮಾಂತರ-94
ಕಲಬುರಗಿ-82
ಗದಗ-82
ಬೀದರ್-72
ದಾವಣಗೆರೆ-56
ಹಾಸನ-51
ಮಂಡ್ಯ-42
ಕೋಲಾರ್-35
ಚಾಮರಾಜನಗರ-34
ತುಮಕೂರು-24
ಚಿಕ್ಕಮಗಳೂರು-24
ಚಿತ್ರದುರ್ಗ-22
ರಾಯಚೂರು-16
ಹಾವೇರಿ-15
ಬಾಗಲಕೋಟೆ-13
ಕೊಪ್ಪಳ-13
ರಾಮನಗರ-13
ಕೊಡಗು-10
ಯಾದಗಿರಿ-04

Leave a Reply

Your email address will not be published. Required fields are marked *

You May Also Like

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಬೀಜ, ಗೊಬ್ಬರ ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ : ಸಚಿವ ಸಿ.ಸಿ.ಪಾಟೀಲ್

ಈಗಾಗಲೇ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಉತ್ತಮ ಮುಂಗಾರಿನ ನಿರೀಕ್ಷೆ ಇದೆ. ಕಳ್ಳ ಸಂತೆಯಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಂಡರೆ ಸುಮ್ಮನಿರಲ್ಲ

ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಸಾರಾಯಿ ಅಂಗಡಿ ಆರಂಭದಿಂದ ಶಿಸ್ತು ಮಾಯವಾಗಿದೆ: ಶಾಸಕ ಎಚ್.ಕೆ.ಪಾಟೀಲ್

ಲಾಕ್ ಡೌನ್ ಹಿನ್ನೆಲೆ ಕಳೆದ 45 ದಿನಗಳಿಂದ ಸಾರಾಯಿ ಅಂಗಡಿ ಬಂದ ಇರುವುದರಿಂದ ಜನರಲ್ಲಿ ಶಿಸ್ತು ಇತ್ತು. ಆದರೆ ಕಳೆದ ಎರಡು ದಿನಗಳಿಂದ ಮತ್ತೆ ಸಾರಾಯಿ ಅಂಗಡಿ ಆರಂಭವಾಗಿದ್ದರಿಂದ ಜನರಲ್ಲಿ ಶಿಸ್ತು ಮಾಯವಾಗಿದೆ.