ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 3 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ರೋಣ ತಾಲ್ಲೂಕಿನ ಕುರಹಟ್ಟಿ ಗ್ರಾಮ ಪಂಚಾಯತ್ ವಾರ್ಡ ನಂ 1, ಮುದೇನಗುಡಿ ಗ್ರಾಮ, ಮತ್ತು ಮಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂದಿಗವಾಡ ಗ್ರಾಮ

ಮುಂಡರಗಿ ತಾಲೂಕ ಶೀಂಗಟಾಲೂರ ಗ್ರಾಮ ಪಂಚಾಯತ್ ವಾರ್ಡ ನಂ.1, ಶೀರನಹಳ್ಳಿ ಗ್ರಾಮ

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 3 ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ತಕ್ಷಣದಿಂದ ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಕ್ವಾರಂಟೈನ್ ಆದವರಿಗೆ ಮಂಗಳೂರಿನಲ್ಲಿ ಸೋಂಕು!

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ನಂತರ ಮಂಗಳೂರಿಗೆ ಬಂದಿದ್ದ 7 ಜನರಲ್ಲಿ ಕೊರೊನಾ ಸೋಂಕು ಇರುವುದು…

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾ.31ರ ವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು?

ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ.

ಪಾಪನಾಶಿ: ಟೋಲ್ ಗೇಟ್ ತೆರುವುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಇಲ್ಲಿನ ಪಾಪನಾಶಿ ಹತ್ತಿರದಲ್ಲಿರುವ ಟೋಲ್ ಗೇಟ್ ಅವೈಜ್ಞಾನಿಕವಾಗಿ ಸ್ಥಾಪಿಸಲಾಗಿದೆ. ಸಂಪೂರ್ಣ ಎತ್ತರ ಹಾಗೂ ತಿರುವಿನಲ್ಲಿ ಟೋಲ್ ಗೇಟ್ ಇದೆ.