ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 3 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ರೋಣ ತಾಲ್ಲೂಕಿನ ಕುರಹಟ್ಟಿ ಗ್ರಾಮ ಪಂಚಾಯತ್ ವಾರ್ಡ ನಂ 1, ಮುದೇನಗುಡಿ ಗ್ರಾಮ, ಮತ್ತು ಮಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂದಿಗವಾಡ ಗ್ರಾಮ

ಮುಂಡರಗಿ ತಾಲೂಕ ಶೀಂಗಟಾಲೂರ ಗ್ರಾಮ ಪಂಚಾಯತ್ ವಾರ್ಡ ನಂ.1, ಶೀರನಹಳ್ಳಿ ಗ್ರಾಮ

ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಈ 3 ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‍ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ತಕ್ಷಣದಿಂದ ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೆಆರ್‌ಡಿಸಿಎಲ್ ಅಧಿಕಾರಿಗಳಿಗೆ ರೂಮ್‌ನಲ್ಲಿ ಕೂಡಿ ಹಾಕಿ ಸಾರ್ವಜನಿಕರಿಂದ ಧರಣಿ

ಉತ್ತರಪ್ರಭಗದಗ: ಗದಗದಿಂದ ಮುಂಡರಗಿ ಹೋಗುವ ಮಾರ್ಗ ಮಧ್ಯೆ ಬರುವ ಪಾಪನಾಶಿ ಗ್ರಾಮದ ಹತ್ತಿರವಿರುವ ಅನಧಿಕೃತ ಟೊಲ್…

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…

ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಸಿ ಸಿದ್ದಾರ್ಥನ್ ಅವಹೇಳನಕ್ಕೆ ಸೋಮು ಲಮಾಣಿ ಖಂಡನೆ..!

ಸೋಮು ಲಮಾಣಿ, ಅಧ್ಯಕ್ಷರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸಂಘ, ಕಾರ್ಯಾಧ್ಯಕ್ಷರು ಲಂಬಾಣಿ ಬಂಜಾರಾ ಕಲ್ಯಾಣ ಸಂಘ, ಗದಗ ಹಾಗೂ ಸಂಘಟನಾ ಕಾರ್ಯದರ್ಶಿ ಕಾಂಗ್ರೆಸ್ ಸಮಿತಿ ಗದಗ ಜಿಲ್ಲೆ (ಎಸ್.ಸಿ ಘಟಕ).

ಬೆಳ್ಳಂಬೆಳ್ಳಗ್ಗೆ ಫೀಲ್ಡ್‌ಗಿಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.