ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 585 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 345 ಸಕ್ರೀಯ ಪ್ರಕರಣಗಳಿದ್ದು, 14 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯಾದ್ಯಂತ ಎರಡುದಿನ ಭಾರಿ ಮಳೆ : ಗದಗ ಸೆರಿ ಇನ್ನು ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಉತ್ತರಪ್ರಭ ಸುದ್ದಿ ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ…

ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳ ದುರಸ್ಥಿ ಬಗ್ಗೆ ಸಚಿವ ಪಾಟೀಲ ಮಾಹಿತಿ

ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಜಿಲ್ಲಾ ಹೆದ್ದಾರಿಯಿಂದ ರಾಜ್ಯ ಹೆದ್ದಾರಿಯವರೆಗೆ ಮೇಲ್ದರ್ಜೆಗೆ ಏರಿಸಲು ಮನವಿ ಮಾಡಿದ್ದು, ಜಿಲ್ಲಾ ಹೆದ್ದಾರಿಯಿಂದ ರಾಜ್ಯ ಹೆದ್ದಾರಿ ಮಾಡಲು ಪರಿವರ್ತನೆ ಮಾಡಲು ಸರ್ಕಾರಕ್ಕೆ ಮನವಿ ಮಡಿದ್ದೇವೆ ಎಂದು ಸಣ್ಣ ಕೈಗಾರಿಕಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಿ.ಸಿ.ಪಾಟೀಲ ಹೇಳಿದರು.

ಬಳಗಾನೂರಿನಲ್ಲಿ ಚೆನ್ನಮ್ಮ, ರಾಯಣ್ಣ ಪುತ್ಥಳಿ ಸ್ಥಾಪನೆಗೆ ಮನವಿ

ಪಂಚಮಸಾಲಿ ಸಮಾಜದ ಶಹರ ಘಟಕ ದಿಂದ ಗದಗ ಜಿಲ್ಲಾ ಬಳಗಾನೂರ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಪಿವರ್ಸ್ ಹಾಕದೆ ಕಾಮಗಾರಿ ಪೂರ್ಣ: ಲಕ್ಷ್ಮೇಶ್ವರದಲ್ಲಿ ಅಂಬೇಡ್ಕರ್ ನಗರ ಕಾಮಗಾರಿ ಮುಗಿದು ಐದು ತಿಂಗಳಾತು

ಕಾಂಕ್ರೀಟ್ ರಸ್ತೆ ಇಲ್ಲದೇ ಸಂಚಾರಕ್ಕೆ ಸಂಚಾಕಾರ ಬಂದಿದೆ ಎಂದು ಪಟ್ಟಣದ ಜನರು ಪಟ್ಟು ಹಿಡಿದ ಪರಿಣಾಮ ಕಾಂಕ್ರೀಟ್ ರಸ್ತೆಯೇನೋ ನಿರ್ಮಾಣ ಮಾಡಿದರು. ಆದರೆ ಕಾಮಗಾರಿ ಕಾಟಾಚಾರಕ್ಕೆ ಮಾಡಿದರಾ ಎನ್ನುವ ಪ್ರಶ್ನೆ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಉದ್ಭವವಾಗಿದೆ.