ನವದೆಹಲಿ : ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ. ಭಜ್ಜಿ ಕೊರೊನಾ ಲಾಕ್ಡೌ್ನ್ನಿಂತದ ಕ್ರಿಕೆಟ್ನಿಂ್ದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಖಾತೆಯಿಂದ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ರಾಜ್ಯದ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲುಮರದ ತಿಮ್ಮಕ್ಕ ಅವರಿಗೆ ಧನ್ಯವಾದ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ನೆನಪಿಸಿಕೊಂಡು ಟ್ವೀಟ್ ಮಾಡಿರುವ ಹರ್ಭಜನ್, ಇವರು 73 ಸಾವಿರಕ್ಕೂ ಅಧಿಕ ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಆದರೆ ನಮ್ಮಲ್ಲಿ ಕೆಲವರಿಗೆ ಮಾತ್ರ ಇವರ ಬಗ್ಗೆ ಗೊತ್ತು. ಸಾಲುಮರದ ತಿಮ್ಮಕ್ಕನ ರೀತಿಯಲ್ಲಿ ನಾವು ಕೂಡ ಕಮ್ಮಿ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಾಧ್ಯಕ್ಷರಾಗಿ ಸಿದ್ದು ಆಯ್ಕೆ.

ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್‌ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.

ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ

ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು ?

ನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ ಸೃಷ್ಟಿಸಿದರೆ…

ವಿವಾದಕ್ಕೆ ಗುರಿಯಾದ ಪೊಗರು ಚಿತ್ರ

ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.