ನವದೆಹಲಿ : ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ. ಭಜ್ಜಿ ಕೊರೊನಾ ಲಾಕ್ಡೌ್ನ್ನಿಂತದ ಕ್ರಿಕೆಟ್ನಿಂ್ದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಖಾತೆಯಿಂದ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ರಾಜ್ಯದ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲುಮರದ ತಿಮ್ಮಕ್ಕ ಅವರಿಗೆ ಧನ್ಯವಾದ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ನೆನಪಿಸಿಕೊಂಡು ಟ್ವೀಟ್ ಮಾಡಿರುವ ಹರ್ಭಜನ್, ಇವರು 73 ಸಾವಿರಕ್ಕೂ ಅಧಿಕ ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಆದರೆ ನಮ್ಮಲ್ಲಿ ಕೆಲವರಿಗೆ ಮಾತ್ರ ಇವರ ಬಗ್ಗೆ ಗೊತ್ತು. ಸಾಲುಮರದ ತಿಮ್ಮಕ್ಕನ ರೀತಿಯಲ್ಲಿ ನಾವು ಕೂಡ ಕಮ್ಮಿ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮಪಂಚಾಯಿತಿಗೆ ಸದಸ್ಯರ ನೇಮಕ: ಕಾಂಗ್ರೆಸ್ ವಿರೋಧ

ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.

ಬುದ್ದಿ ವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು:ರಘುರಾಮ ರಾಜನ್

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.

ರೈತರಿಂದ ರಾಜ್ಯ ಬಂದ್ ಗೆ ಕರೆ – ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ!

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ಫೆ. 24ರಿಂದ ಮುಳಗುಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಇದೇ ಫೆ 24 ರಿಂದ 26 ವರೆಗೆ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ, ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.