ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 63772 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1290. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 23065 ಕೇಸ್ ಗಳು. ರಾಜ್ಯದಲ್ಲಿ 39370 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 91 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1331 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
ಈಗಾಗಲೇ ಕರ್ನಾಟಕವು ಸೋಂಕು ಬೆಳವಣಿಗೆ ದರದಲ್ಲಿ ಶೇ.7.14 ರಷ್ಟು ಪ್ರಮಾಣ ಹೊಂದಿದ್ದು ದೇಶದಲ್ಲೇ ಇದು ಅತಿ ಹೆಚ್ಚಿನದಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2156
ದಕ್ಷಿಣ ಕನ್ನಡ-285
ವಿಜಯಪುರ-171
ಚಿಕ್ಕಬಳ್ಳಾಪುರ-135
ಉಡುಪಿ-134
ಧಾರವಾಡ- 126
ಮೈಸೂರು-110
ಶಿವಮೊಗ್ಗ-104
ಬೆಳಗಾವಿ-87
ಬಳ್ಳಾರಿ-73
ಬೆಂಗಳೂರು ಗ್ರಾಮಾಂತರ-70
ಕಲಬುರಗಿ-69
ಉತ್ತರ ಕನ್ನಡ-69
ದಾವಣಗೆರೆ-62
ಬಾಗಲಕೋಟೆ-60
ಹಾವೇರಿ-54
ಬೀದರ್-45
ಹಾಸನ-43
ಚಿಕ್ಕಮಗಳೂರು-41
ರಾಯಚೂರು-32
ಗದಗ-30
ರಾಮನಗರ-29
ಕೋಲಾರ-25
ಚಾಮರಾಜನಗರ-25
ತುಮಕೂರು-19
ಕೊಪ್ಪಳ-19
ಚಿತ್ರದುರ್ಗ-17
ಕೊಡಗು-13
ಯಾದಗಿರಿ-10
ಮಂಡ್ಯ-07

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…

ನಿರುದ್ಯೋಗಿಗಳಿಗೆ ಭತ್ಯೆ ನೀಡಲು ಒತ್ತಾಯಿಸುತ್ತೇನೆ: ಕೆ.ಆರ್.ಎಸ್ ಅಬ್ಯರ್ಥಿ ಕಾಂಬಳೆ

ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕುವವರೆಗೆ ನಿರುದ್ಯೋಗ ಭತ್ಯೆ ನೀಡಲು ನಾನು ಒತ್ತಾಯಿಸುತ್ತೇನೆ ಎಂದು ಪಶ್ಚಿಮ ಪದವಿಧರ ಕ್ಷೇತ್ರದ ಕೆ.ಆರ್.ಎಸ್ ಅಬ್ಯರ್ಥಿ ಶಿವರಾಜ್ ಕಾಂಬಳೆ ಹೇಳಿದರು.

ಕುಕನೂರಿನಲ್ಲಿ 23ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕೊಪ್ಪಳ: ಜಿಲ್ಲೆಯ ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ. ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಘಟಕದಿಂದ ಕುಕನೂರು…

ಗೇಮ್ಸ್ – ಗ್ರೌಂಡ್ ನಾಲೆಡ್ಜ್ ಮಕ್ಕಳಿಗೆ ಕೊಡಿ- ಎಂ.ವಿ.ಹಿರೇಮಠ

ಉತ್ತರಪ್ರಭ ಸುದ್ದಿ ಬಸವನ ಬಾಗೇವಾಡಿ: ಇಂದಿನ ಸ್ಪಧಾ೯ತ್ಮಕ ಯುಗದ ಆಟೋಟಗಳ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ…