ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 63772 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1290. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 23065 ಕೇಸ್ ಗಳು. ರಾಜ್ಯದಲ್ಲಿ 39370 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 91 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1331 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
ಈಗಾಗಲೇ ಕರ್ನಾಟಕವು ಸೋಂಕು ಬೆಳವಣಿಗೆ ದರದಲ್ಲಿ ಶೇ.7.14 ರಷ್ಟು ಪ್ರಮಾಣ ಹೊಂದಿದ್ದು ದೇಶದಲ್ಲೇ ಇದು ಅತಿ ಹೆಚ್ಚಿನದಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2156
ದಕ್ಷಿಣ ಕನ್ನಡ-285
ವಿಜಯಪುರ-171
ಚಿಕ್ಕಬಳ್ಳಾಪುರ-135
ಉಡುಪಿ-134
ಧಾರವಾಡ- 126
ಮೈಸೂರು-110
ಶಿವಮೊಗ್ಗ-104
ಬೆಳಗಾವಿ-87
ಬಳ್ಳಾರಿ-73
ಬೆಂಗಳೂರು ಗ್ರಾಮಾಂತರ-70
ಕಲಬುರಗಿ-69
ಉತ್ತರ ಕನ್ನಡ-69
ದಾವಣಗೆರೆ-62
ಬಾಗಲಕೋಟೆ-60
ಹಾವೇರಿ-54
ಬೀದರ್-45
ಹಾಸನ-43
ಚಿಕ್ಕಮಗಳೂರು-41
ರಾಯಚೂರು-32
ಗದಗ-30
ರಾಮನಗರ-29
ಕೋಲಾರ-25
ಚಾಮರಾಜನಗರ-25
ತುಮಕೂರು-19
ಕೊಪ್ಪಳ-19
ಚಿತ್ರದುರ್ಗ-17
ಕೊಡಗು-13
ಯಾದಗಿರಿ-10
ಮಂಡ್ಯ-07

Leave a Reply

Your email address will not be published. Required fields are marked *

You May Also Like

ಕೋವಿಡ್-19 ನಿಯಂತ್ರಣ: ಲಾಕ್ಡೌನ್‍ನಿಂದ ಕೆಲವು ಚಟುವಟಿಕೆಗಳಿಗೆ ವಿನಾಯ್ತಿ

ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿರುವ ಗದಗ ತಾಲೂಕು ಹೊರತುಪಡಿಸಿ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ನರಗುಂದ ತಾಲೂಕುಗಳಲ್ಲಿ ಕೈಗಾರಿಕೆ, ವ್ಯಾಪಾರ ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…

ಸಕ್ಕರೆ ನಾಡಿನಲ್ಲಿ ಸಿಹಿಯಾದ ಮಾತಿಗೆ ಮರುಳಾಗಿ 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡ ನಾರಿಯರು!!

ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.