ಗದಗ: ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376 ಸಕ್ರೀಯ ಪ್ರಕರಣಗಳಿದ್ದು, 14 ಜನ ಮೃತಪ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ನಿಧನ ; ಶ್ರೀ ಲಕ್ಷ್ಮಣ ತುಳಜಪ್ಪ ಚವ್ಹಾಣ(73)
ಉತ್ತರಪ್ರಭ ಸುದ್ದಿ:ದಿ. ಶ್ರೀ ಲಕ್ಷ್ಮಣ ತುಳಜಪ್ಪ ಚವ್ಹಾಣ(73) ನಿವೃತ್ತ ಸುಪ್ರಿಡೆಂಟ್, ಭೂ ಮತ್ತು ಗಣಿ ಇಲಾಖೆ,…
- ಉತ್ತರಪ್ರಭ
- November 29, 2024
ನಕಲಿ ಪೇಸ್ಬುಕ್ ಸಂದೇಶ!
ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸುವ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ಗದಗ ನಗರದಲ್ಲಿ ಬೆಳಕಿಗೆ ಬಂದಿದೆ.
- ಉತ್ತರಪ್ರಭ
- March 5, 2021
ಕೊರೊನಾ ಸೋಂಕಿತ ಇಬ್ಬರು ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ
ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ…
- ಉತ್ತರಪ್ರಭ
- May 29, 2020
ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ: ಎಚ್.ಡಿ.ಕೆ
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
- ಉತ್ತರಪ್ರಭ
- August 20, 2020