220 ಮೌಲ್ಯಮಾಪನ ಕೇಂದ್ರಗಳ ಪೈಕಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ.

ಬೆಂಗಳೂರು: ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ಬೆಂಗಳೂರಿನಲ್ಲಿ ಕೋವಿಡ್ ಆತಂಕದಿಂದ ಶೇ. 45ರಷ್ಟು ಮೌಲ್ಯಮಾಪಕರು ಗೈರಾಗಿದ್ದಾರೆ. ಎಲ್ಲ ಕೇಂದ್ರಗಳಲ್ಲೂ ಸುರಕ್ಷಿತ ವಾತಾವರಣ ಕಲ್ಪಿಸಲಾಗಿದೆ. ಇನ್ನು 10 ದಿನದಲ್ಲಿ ಮೌಲ್ಯಮಾಪನ  ಸಂಪೂರ್ಣ ಮುಗಿಯಲಿದ್ದು, ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಖಾಸಗಿ ಶಾಲೆಗೆ ಫೀ ಕಟ್ಲಿಲ್ಲಾ ಅಂತ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ!

ಶುಲ್ಕ ಕಟ್ಟದ ಕಾರಣಕ್ಕೆ ಅನುತ್ತೀರ್ಣಗೊಳಿಸಲು ಸಾಧ್ಯವಿಲ್ಲ ಈ ಬಗ್ಗೆ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗಾಗಿ ಜಾತಕಪಕ್ಷಿಯಂತೆ ನಿರೀಕ್ಷೆ- ಬಸವರಾಜೇಶ್ವರಿ ಶೀಲವಂತ ನೇಮಕಾತಿ ಪ್ರಕ್ರಿಯೆ ಕೂಡಲೇ ಆರಂಭಿಸಲು ಸಕಾ೯ರಕ್ಕೆ ಆಗ್ರಹ

ಉತ್ತರಪ್ರಭ ಸುದ್ದಿನಿಡಗುಂದಿ: ರಾಜ್ಯದ ಪ್ರತಿಯೊಂದು ಶಾಲಾ, ಪ,ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಪಠ್ಯದ ಸವಿರುಚಿ ಮಕ್ಕಳು…

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.