220 ಮೌಲ್ಯಮಾಪನ ಕೇಂದ್ರಗಳ ಪೈಕಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ.

ಬೆಂಗಳೂರು: ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ಬೆಂಗಳೂರಿನಲ್ಲಿ ಕೋವಿಡ್ ಆತಂಕದಿಂದ ಶೇ. 45ರಷ್ಟು ಮೌಲ್ಯಮಾಪಕರು ಗೈರಾಗಿದ್ದಾರೆ. ಎಲ್ಲ ಕೇಂದ್ರಗಳಲ್ಲೂ ಸುರಕ್ಷಿತ ವಾತಾವರಣ ಕಲ್ಪಿಸಲಾಗಿದೆ. ಇನ್ನು 10 ದಿನದಲ್ಲಿ ಮೌಲ್ಯಮಾಪನ  ಸಂಪೂರ್ಣ ಮುಗಿಯಲಿದ್ದು, ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆಯ ದೌರ್ಜನ್ಯ : ರೈತ ಮಹಿಳೆ ಬಲಿ

ಆಕ್ರೋಶಗೊಂಡ ಗ್ರಾಮಸ್ಥರು: ಅರಣ್ಯಾಧಿಕಾರಿಗಳ ದಿಗ್ಬಂಧನ ಉತ್ತರಪ್ರಭಮುಂಡರಗಿ: ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು…

ನಗರ ಸಭೆ ಚುನಾವಣೆ: 34ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 34  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 34ನೇ  ವಾರ್ಡನಲ್ಲಿ…

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.