ಬೆಂಗಳೂರು: ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 730. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 23795 ಕೇಸ್ ಗಳು. ರಾಜ್ಯದಲ್ಲಿ 42216 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 72 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1403 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1452
ಬಳ್ಳಾರಿ-234
ಬೆಂಗಳೂರು ಗ್ರಾಮಾಂತರ-208
ಧಾರವಾಡ-200
ವಿಜಯಪುರ-160
ಮೈಸೂರು-169
ಕಲಬುರಗಿ-124
ಉಡುಪಿ-98
ದಕ್ಷಿಣ ಕನ್ನಡ-89
ಉತ್ತರ ಕನ್ನಡ-78
ದಾವಣಗೆರೆ-73
ಹಾಸನ-67
ಕೊಪ್ಪಳ-62
ಬೆಳಗಾವಿ-60
ಚಿಕ್ಕಬಳ್ಳಾಪುರ-60
ರಾಮನಗರ-56
ತುಮಕೂರು-55
ಬಾಗಲಕೋಟೆ-54
ಚಾಮರಾಜ ನಗರ-49
ಯಾದಗಿರಿ-43
ಚಿಕ್ಕಮಗಳೂರು-43
ಮಂಡ್ಯ-41
ಕೋಲಾರ್-41
ಹಾವೇರಿ-36
ಗದಗ-31
ಚಿತ್ರದುರ್ಗ-29
ಬೀದರ್-26
ಶಿವಮೊಗ್ಗ-19
ಕೊಡಗು-08
ರಾಯಚೂರು-03

Leave a Reply

Your email address will not be published. Required fields are marked *

You May Also Like

ಮಾಜಿ ಸಿಎಂ ವಿರುದ್ಧ ಮತ್ತೊಮ್ಮೆ ಮುಗಿ ಬಿದ್ದ ಬಿಜೆಪಿ ನಾಯಕರು!

ಬೆಂಗಳೂರು : ಮೊದಲು ನೀವು ನಿಮ್ಮ ಪಕ್ಷದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಡ್ರಗ್ಸ್ ರಾಣಿಯರಿಗೆ ಬೇಲ್ ನೀಡದಿದ್ದರೆ ಬಾಂಬ್ ಬೆದರಿಕೆ – ನಾಲ್ವರ ಬಂಧನ!

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…