ಬೆಂಗಳೂರು: ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 730. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 23795 ಕೇಸ್ ಗಳು. ರಾಜ್ಯದಲ್ಲಿ 42216 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 72 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1403 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1452
ಬಳ್ಳಾರಿ-234
ಬೆಂಗಳೂರು ಗ್ರಾಮಾಂತರ-208
ಧಾರವಾಡ-200
ವಿಜಯಪುರ-160
ಮೈಸೂರು-169
ಕಲಬುರಗಿ-124
ಉಡುಪಿ-98
ದಕ್ಷಿಣ ಕನ್ನಡ-89
ಉತ್ತರ ಕನ್ನಡ-78
ದಾವಣಗೆರೆ-73
ಹಾಸನ-67
ಕೊಪ್ಪಳ-62
ಬೆಳಗಾವಿ-60
ಚಿಕ್ಕಬಳ್ಳಾಪುರ-60
ರಾಮನಗರ-56
ತುಮಕೂರು-55
ಬಾಗಲಕೋಟೆ-54
ಚಾಮರಾಜ ನಗರ-49
ಯಾದಗಿರಿ-43
ಚಿಕ್ಕಮಗಳೂರು-43
ಮಂಡ್ಯ-41
ಕೋಲಾರ್-41
ಹಾವೇರಿ-36
ಗದಗ-31
ಚಿತ್ರದುರ್ಗ-29
ಬೀದರ್-26
ಶಿವಮೊಗ್ಗ-19
ಕೊಡಗು-08
ರಾಯಚೂರು-03

Leave a Reply

Your email address will not be published. Required fields are marked *

You May Also Like

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.

ಗದಗ, ಶಿರಹಟ್ಟಿ, ಮುಂಡರಗಿ, ರೋಣ ತಾಲೂಕಿನ ಗ್ರಾಮಗಳಿಗೂ ಕಾಲಿಟ್ಟ ಕೊರೊನಾ!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ನಗರ ಪ್ರದೇಶದಲ್ಲಿ ಹೆಚ್ಚಿನ ಸಮಖ್ಯೆಯಲ್ಲಿ ಪತ್ತೆಯಾಗಿದ್ದ ಪ್ರಕರಣಗಳು ಈಗ ಗ್ರಾಮೀಣ ಭಾಗದಲ್ಲಿ ಕಂಡು ಬರುತ್ತಿವೆ. ಇದರಿಂದ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೊರೊನಾ ಕಾಟ ಶುರುವಾಗಿದೆ.

ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಿ: ನೆಲಗುಡ್ಡದ

ಉತ್ತರಪ್ರಭ ಸುದ್ದಿಶಿರಹಟ್ಟಿ : ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ…