ಬೆಂಗಳೂರು: ರಾಜ್ಯದಲ್ಲಿಂದು 5030 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 80863 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2071. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 29310 ಕೇಸ್ ಗಳು. ರಾಜ್ಯದಲ್ಲಿ 49931 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 97 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1616 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2207
ರಾಯಚೂರು- 258
ಕಲಬುರಗಿ-229
ದಕ್ಷಿಣ ಕನ್ನಡ-218
ಬೆಳಗಾವಿ-214
ಧಾರವಾಡ-183
ಬಳ್ಳಾರಿ-164
ಬೆಂಗಳೂರು ಗ್ರಾಮಾಂತರ-161
ಉಡುಪಿ-160
ಮೈಸೂರು-116
ಹಾಸನ-108
ದಾವಣಗೆರೆ-107
ಬಾಗಲಕೋಟೆ-106
ಬೀದರ್-94
ಉತ್ತರ ಕನ್ನಡ-83
ಶಿವಮೊಗ್ಗ-82
ಗದಗ-72
ಚಿಕ್ಕಬಳ್ಳಾಪುರ-65
ಚಿಕ್ಕಮಗಳೂರು-62
ತುಮಕೂರು-56
ಯಾದಗಿರಿ-55
ಮಂಡ್ಯ-50
ಕೋಲಾರ್-40
ಚಾಮರಾಜ ನಗರ-27
ರಾಮನಗರ-26
ಕೊಡಗು-22
ವಿಜಯಪುರ-20
ಹಾವೇರಿ-18
ಕೊಪ್ಪಳ-17
ಚಿತ್ರದುರ್ಗ-10

Leave a Reply

Your email address will not be published. Required fields are marked *

You May Also Like

ಗದಗ : ಗ್ರಾಮೀಣಾಭಿವೃದ್ಧಿ ವಿವಿ ಪರೀಕ್ಷೆ ಮುಂದೂಡಿಕೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕೇಂದ್ರ ಸರ್ಕಾರದ ನಡೆ ಸ್ವಾಗತಿಸಿದ ಪಿ.ಚಿದಂಬರಂ!

ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ.

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ಕಾರುಗಳನ್ನು ಕದಿಯುತ್ತಿದ್ದ ಸಿನಿಮಾ ನಟನ ಬಂಧನ!

ಲಕ್ನೋ : ಸಿನಿಮಾನ ನಟನೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.